ಸಚಿವರ ಭರವಸೆ ನಡುವೆಯೂ ಮುಂದುವರಿದ ಧರಣಿ ೆÆÃಮವಾರಪೇಟೆ, ಮೇ ೧೫: ನಿವೇಶನ ನೀಡುವಂತೆ ಒತ್ತಾಯಿಸಿ, ಕರ್ನಾಟಕ ಬಹುಜನ ಕಾರ್ಮಿಕ ಸಂಘಟನೆಯ ನೇತೃತ್ವದಲ್ಲಿ ಕುಂಬೂರು ಗ್ರಾಮದ ಪೈಸಾರಿ ಜಾಗದಲ್ಲಿ ವಸತಿರಹಿತ ಕಾರ್ಮಿಕರು ನಡೆಸುತ್ತಿರುವ ಆಹೋರಾತ್ರಿ ಧರಣಿ
ಪಾಡಿಯಲ್ಲಿ ಧಾರ್ಮಿಕ ಕಾರ್ಯ ನಾಪೋಕು,್ಲ ಮೇ ೧೫: ಕಕ್ಕಬೆಯ ಪಾಡಿ ಶ್ರೀ ಇಗುತ್ತಪ್ಪ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಮೂರನೇ ದಿನವಾದ ಶುಕ್ರವಾರ ವಿವಿಧ ಹೋಮ, ಪೂಜಾ ವಿಧಿವಿಧಾ£ ಶ್ರದ್ಧಾಭಕ್ತಿಯಿಂದ ನೆರವೇರಿತು. ನೀಲೇಶ್ವರ ಉಚ್ಚಿಲತಾಯ
ಕೊಡವ ಹೆರಿಟೇಜ್ ಕೇಂದ್ರ ನಿರ್ವಹಣೆ ಮಡಿಕೇರಿ ಕೊಡವ ಸಮಾಜಕ್ಕೆ ನೀಡಲು ಮನವಿ ಮಡಿಕೇರಿ, ಮೇ ೧೫: ಮಡಿಕೇರಿಯ ಹೊರವಲಯದಲ್ಲಿ ಕೊಡವ ಹೆರಿಟೇಜ್ ಕೇಂದ್ರವನ್ನು ಮಡಿಕೇರಿ ಕೊಡವ ಸಮಾಜಕ್ಕೆ ನೀಡುವ ಕುರಿತು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರ
ಮಡಿಕೇರಿ ನಗರದಲ್ಲಿ ರೂ ೨೭೨ ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮಡಿಕೇರಿ, ಮೇ ೧೫: ಮುಖ್ಯಮಂತ್ರಿಗಳ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ರಾಜ್ಯ ವಿಪತ್ತು ನಿರ್ವಹಣಾ ನಿಧಿ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಮಂತರ್ ಗೌಡ
ಅನುಮಾನಾಸ್ಪದವಾಗಿ ಮೃತಪಟ್ಟ ಶ್ವಾನಗಳು ಮಡಿಕೇರಿ, ಮೇ ೧೫: ನಾಪೋಕ್ಲು ಹಳೆತಾಲೂಕು ಬಳಿ ಅನುಮಾನಾಸ್ಪದವಾಗಿ ನಾಯಿಗಳು ಸಾವನ್ನಪ್ಪಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಈ ಶ್ವಾನಗಳು ಸೇವಿಸಿದ ಆಹಾರದಲ್ಲಿ ವಿಷ ಅಳವಡಿಸಿರುವ ಶಂಕೆ