ಆರೋಗ್ಯ ಕೇಂದ್ರದ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಸಿದ್ದಾಪುರ, ಜೂ.೧೪: ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದ ಅವ್ಯವಸ್ಥೆಯನ್ನು ಖಂಡಿಸಿ ಸಿದ್ದಾಪುರದ ಸಿಪಿಐಎಂ ಪಕ್ಷದ ವತಿಯಿಂದ ಸದ್ಯದಲ್ಲೇ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದೆಂದು ಹಿರಿಯ ಕಾರ್ಮಿಕ ಮುಖಂಡ ಎನ್ ಡಿ.ಕುಟ್ಟಪ್ಪನ್
ಪೋಷಕರ ಆಕ್ರೋಶ ಕುಶಾಲನಗರ, ಜೂ.೧೪: ಕುಶಾಲನಗರ ಸಮೀಪದ ಮಾದಾಪಟ್ಟಣ ಅಂಗನವಾಡಿ ಕೇಂದ್ರ-೧ ಕ್ಕೆ ಅಂಗನವಾಡಿ ಕಾರ್ಯಕರ್ತೆಯನ್ನು ನೇಮಿಸದೆ ಸ್ಥಳೀಯ ಮಕ್ಕಳಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಅಧಿಕಾರಿಗಳ ನಿರ್ಲಕ್ಷತೆ ಖಂಡಿಸಿ
ಇಂದು ಸಂವಾದ ಕಾರ್ಯಕ್ರಮ ಸೋಮವಾರಪೇಟೆ, ಜೂ. ೧೪: ತಾಲೂಕು ಅಭಿವೃದ್ಧಿ ಹೋರಾಟ ಸಮಿತಿಯಿಂದ ತಾ. ೧೫ ರಂದು (ಇಂದು) ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಶಾಸಕ ಡಾ. ಮಂತರ್ ಗೌಡ ಅವರ
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ಗೋಣಿಕೊಪ್ಪ ವರದಿ, ಜೂ. ೧೪: ಮಕ್ಕಳು ಹುಡುಕಾಟದ ಮನೋಭಾವ ರೂಡಿಸಿಕೊಳ್ಳುವುದರಿಂದ ಸಾಧಿಸಲು ಅವಕಾಶ ತೆರೆದುಕೊಳ್ಳುತ್ತದೆ ಎಂದು ನವದೆಹಲಿ ಜವಾಹರ್‌ಲಾಲ್ ನೆಹರು ವಿಶ್ವ ವಿದ್ಯಾಲಯದ ಪ್ರೊಫೆಸರ್ ಡಾ. ಎಂ.
ನಂದಿಗುAದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಸನ್ಮಾನ ಸೋಮವಾರಪೇಟೆ : ತಾಲೂಕಿನ ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಲೇಖನ