ಎಸ್ಎಸ್ಎಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಕುಶಾಲನಗರ, ಮಾ. ೧೭: ತಾ. ೧೮ ರಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ಮೂಲಕ ಪರೀಕ್ಷಾ ಪಾವಿತ್ರ‍್ಯತೆಯನ್ನು ಕಾಪಾಡಲು ಕ್ರಮ ವಹಿಸಬೇಕು
ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆ ಸುಂಟಿಕೊಪ್ಪ, ಮಾ. ೧೭: ಸುಂಟಿಕೊಪ್ಪದಲ್ಲಿ ನಡೆಸಲು ಉದ್ದೇಶಿಸ ಲಾಗಿರುವ ಕೊಡಗು ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನ ಕುರಿತಾದ ಪೂರ್ವಬಾವಿ ಸಭೆಯನ್ನು ಖಾಸಗಿ ಹೊಟೇಲ್‌ವೊಂದರ ಸಭಾಂಗಣದಲ್ಲಿ ನಡೆಸಲಾಯಿತು. ಸುಂಟಿಕೊಪ್ಪ ಹೋಬಳಿ
ಮಹಿಳಾ ಒಕ್ಕೂಟದಿಂದ ಸಾಧಕರಿಗೆ ಸನ್ಮಾನ ನಾಪೋಕ್ಲು, ಮಾ. ೧೭: ಚೇರಂಬಾಣೆಯ ಕಾರುಗುಂದ ಗೌಡ ಸಮಾಜದಲ್ಲಿ ಆಯೋಜಿಸಲಾಗಿದ್ದ ಚೇರಂಬಾಣೆಯ ಗೌಡ ಮಹಿಳಾ ಒಕ್ಕೂಟದ ಮೊದಲ ವಾರ್ಷಿಕೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಮಹಿಳಾ
ಕೊರಗಜ್ಜ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿಗೆ ಭೂಮಿಪೂಜೆ ಮಡಿಕೇರಿ, ಮಾ. ೧೭: ಸೋಮವಾರಪೇಟೆ ತಾಲೂಕಿನ ಅಬ್ಬೂರುಕಟ್ಟೆಯ ಹಿತ್ತಲಮಕ್ಕಿ, ಮೋರಿಕಲ್ಲು ಶ್ರೀ ಕೊರಗಜ್ಜ ಹಾಗೂ ಪರಿವಾರ ದೈವಗಳ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು, ಇದೀಗ ದೇವಾಲಯಕ್ಕೆ ಪ್ರಮುಖ
ಮಲೆತಿರಿಕೆ ದೇವಾಲಯದಲ್ಲಿ ಮಲೆ ತಂಬ್ರಾನ್ ಉತ್ಸವ ವೀರಾಜಪೇಟೆ, ಮಾ. ೧೭: ಅಪಾರಶಕ್ತಿ ದೇವನೆಲೆಯಾದ ಮಲೆತಿರಿಕೆ ದೇವಾಲಯದಲ್ಲಿನ ಮಲೆತಂಬ್ರಾನ್ ಎಂಬ ಶಕ್ತಿನೆಲೆ ಈಶ್ವರ ದೇವಾಲಯದ ವಾರ್ಷಿಕೋತ್ಸವ ಅತ್ಯಂತ ಶ್ರದ್ಧಾಭಕ್ತಿಯಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಮಾರ್ಚ್ ೧ ರಿಂದ