ಲಿಯಾಖತ್ ಅಲಿ ನಿಧನ ಶ್ರದ್ಧಾಂಜಲಿ ಸಭೆ ಮಡಿಕೇರಿ, ಮಾ. ೧೫: ಲಿಯಾಖತ್ ಆಲಿ ನಿಧನ ಕೊಡಗಿನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ
ಕ್ಷೀಣಿಸುತ್ತಿದೆ ಕಾವೇರಿ ನದಿ ನೀರಿನ ಮಟ್ಟ ಚಂದ್ರಮೋಹನ್ ಕುಶಾಲನಗರ, ಮಾ. ೧೪: ಮಾರ್ಚ್ ತಿಂಗಳ ಆರಂಭದಲ್ಲಿಯೇ ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದ್ದು ಇದೇ ಪರಿಸ್ಥಿತಿ ಮುಂದುವರಿದಲ್ಲಿ ತಿಂಗಳ
ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು ಸುಂಟಿಕೊಪ್ಪ, ಮಾ.೧೪: ಹಾರಂಗಿ ಜಲಾಶಯದ ಹಿನ್ನೀರಿನ ಹೇರೂರು ಗ್ರಾಮದಲ್ಲಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ನೀರಿಗಿಳಿದು ಮೇಲೆ ಬರಲಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಶನಿವಾರದಂದು ಬೆಳಿಗ್ಗೆ ತಮಿಳುನಾಡು ರಾಜ್ಯದ ನಿವಾಸಿ
ನಂಗಡ ನೆಲ ನಂಗಡ ನಮ್ಮೆ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಮಾ. ೧೪: ಬೆಂಗಳೂರು ಕೊಡವ ಸಮಾಜದ ವತಿಯಿಂದ ಸಮಾಜಕ್ಕೆ ಅಲ್ಲಿನ ಯಲಹಂಕ ಹೊಸಳ್ಳಿ ಗ್ರಾಮದಲ್ಲಿ ಮಂಜೂರಾಗಿರುವ ಜಾಗದಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ನಂಗಡ ನೆಲ -
ವಯರ್ನಿಂದ ಕುತ್ತಿಗೆ ಬಿಗಿದು ಪ್ರಿಯಕರನಿಂದಲೇ ಯುವತಿಯ ಹತ್ಯೆ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ. ೧೪: ಕೊಡಗು ಮೂಲದ ಯುವಕನೊಬ್ಬ ವಯರ್ ಅನ್ನು ಕುತ್ತಿಗೆಗೆ ಬಿಗಿದು ತನ್ನ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಆರೋಪಿಯನ್ನು