ದೇವರ ವಾರ್ಷಿಕೋತ್ಸವ *ಗೋಣಿಕೊಪ್ಪ, ಮಾ. ೧೪: ಜೋಡುಬೀಟಿ ನೆಹರು ನಗರದ ಶ್ರೀ ವಿಷ್ಣಮಾಯ ಕುಟ್ಟಿಚಾತನ್ ದೇವಸ್ಥಾನದ ೪ನೇ ವರ್ಷದ ವಾರ್ಷಿಕೋತ್ಸವ ಮಾರ್ಚ್ ೨೩ ಮತ್ತು ೨೪ರಂದು ನಡೆಯಲಿದೆ ಎಂದು ದೇವಸ್ಥಾನ
ಪೊನ್ನಂಪೇಟೆ ಕೊಡವ ಸಮಾಜದಲ್ಲಿ ಶ್ರದ್ಧಾಂಜಲಿ ಸಭೆಶ್ರೀಮಂಗಲ, ಮಾ. ೧೪: ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದ ಚೀರಂಡ ಕಂದಾ ಸುಬ್ಬಯ್ಯ ಅವರ ಅಕಾಲಿಕ ನಿಧನಕ್ಕೆ ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿಯಿAದ
ಇಸ್ರೋಗೆ ಆಯ್ಕೆ ಮಡಿಕೇರಿ, ಮಾ. ೧೪: ಗೋಣಿಕೊಪ್ಪದ ಕಾವೇರಿ ಹಿಲ್ಸ್ ಬಡಾವಣೆಯ ನಿವಾಸಿ ಮಾಜಿ ಸೈನಿಕ ಪಿ.ಎಂ. ಇಬ್ರಾಹಿಂ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವರಪುರದ ಶಿಕ್ಷಕಿ ಕೆ.ಇ.
ಆನೆ ಮಾನವ ಸಂಘರ್ಷ ಶಾಸಕ ಮಂತರ್ ನೇತೃತ್ವದಲ್ಲಿ ಸಭೆ ಕಣಿವೆ, ಮಾ. ೧೪: ಆನೆ-ಮಾನವ ಸಂಘರ್ಷ ಹಿನ್ನೆಲೆ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕಾವೇರಿ ನಿಸರ್ಗಧಾಮದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳಿಂದ ಆಗುತ್ತಿರುವ ಬೆಳೆ
ಮಾಣಿ ಸಂಪಾಜೆ ರಸ್ತೆ ಅಗಲೀಕರಣಕ್ಕೆ ಹಸಿರು ನಿಶಾನೆ ಮಡಿಕೇರಿ, ಮಾ.೧೩: ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದಿಂದ ಕೊಡಗು - ದಕ್ಷಿಣ ಕನ್ನಡ ಗಡಿಯ ಸಂಪಾಜೆವರೆಗಿನ ರಸ್ತೆಯನ್ನು ಚತುಷ್ಪಥ ಮಾಡುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯುತ್ತಿದ್ದು,