ಮಲೇರಿಯಾ ವಿರೋಧಿ ಮಾಸಾಚರಣೆ ನಶಾ ಮುಕ್ತ ಅಭಿಯಾನ ಕೂಡಿಗೆ, ಜೂ. ೧೭: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರ, ಹೆಬ್ಬಾಲೆ ಪದವಿ ಪೂರ್ವ ಕಾಲೇಜು ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಐಇಸಿ ವಿಭಾಗದ
ಸುವರ್ಣ ಸಂಭ್ರಮದ ಪೂರ್ವಸಿದ್ಧತಾ ಸಭೆ ಕುಶಾಲನಗರ, ಜೂ. ೧೭: ಕುಶಾಲನಗರದ ಫಾತಿಮಾ ಕಾನ್ವೆಂಟ್ ಶಿಕ್ಷಣ ಸಂಸ್ಥೆ ೧೯೭೬ ರಲ್ಲಿ ಆರಂಭವಾಗಿದ್ದು. ಸುವರ್ಣ ಸಂಭ್ರಮವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಶಾಲೆಯ ಸಭಾಂಗಣದಲ್ಲಿ ಪೋಷಕರು, ಹಿರಿಯ ವಿಧ್ಯಾರ್ಥಿಗಳು,
ವಿದ್ಯಾರ್ಥಿಗಳಿಗೆ ಪುಸ್ತಕ ಲೇಖನ ಸಾಮಗ್ರಿ ವಿತರಣೆ ಶನಿವಾರಸಂತೆ, ಜೂ. ೧೭: ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದರ ಜೊತೆಗೆ ಅಲ್ಲಿನ ಮೂಲಸೌಕರ್ಯಗಳನ್ನು ಉತ್ತಮಪಡಿಸುವ ಪವಿತ್ರ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಮೇಲಿದೆ ಎಂದು ಕರವೇ ಸ್ವಾಭಿಮಾನಿ ಬಣದ
ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ ತಹಶೀಲ್ದಾರ್ ಶ್ರೀಧರ್ ಮಡಿಕೇರಿ, ಜೂ. ೧೭ : ಮತದಾರರ ಪಟ್ಟಿಯಿಂದ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ
ಮರಾಠಮರಾಟಿ ಸಮಾಜ ಸೇವಾ ಸಂಘದ ೩೦ನೇ ವಾರ್ಷಿಕೋತ್ಸವ ಮಡಿಕೇರಿ, ಜೂ. ೧೭: ಕೊಡಗು ಜಿ¯್ಲÁ ಮರಾಠ/ಮರಾಟಿ ಸಮಾಜ ಸೇವಾ ಸಂಘದ ಸಭಾಭವನ ನಿರ್ಮಾಣ ಪ್ರಗತಿಯಲ್ಲಿದ್ದು, ಕಾಮಗಾರಿ ಪೂರ್ಣಗೊಳಿಸಲು ಸಮಾಜ ಬಾಂಧವರ ಸಹಕಾರ ಅಗತ್ಯ ಎಂದು ಸಂಘದ