ಚೆಸ್ನಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ ವೀರಾಜಪೇಟೆ, ಸೆ. ೧೬: ೨೦೨೬-೨೭ನೇ ಸಾಲಿನ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ವೀರಾಜಪೇಟೆ ತಾಲೂಕು ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಅತ್ಯುತ್ತಮ ಪ್ರದರ್ಶನ
ಪ್ರಶಸ್ತಿಗೆ ಕೃತಿಗಳ ಆಹ್ವಾನ ಮಡಿಕೇರಿ, ಸೆ. ೧೬: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಮಹಿಳಾ ಲೇಖಕಿಯರು ಪ್ರಕಟಿಸಿದ ಕನ್ನಡ
ಮೂರ್ನಾಡು ಕಸಾಪ ಹೋಬಳಿ ಘಟಕದ ನೂತನ ಕಚೇರಿ ಉದ್ಘಾಟನೆ ಮಡಿಕೇರಿ, ಸೆ. ೧೬: ಕನ್ನಡ ಸಾಹಿತ್ಯ ಪರಿಷತ್ತು ಮೂರ್ನಾಡು ಹೋಬಳಿ ಘಟಕದ ನೂತನ ಕಚೇರಿಯನ್ನು ಗಣ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾಧ್ಯಕ್ಷ ಎಂ.ಪಿ ಕೇಶವ
ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ವೀರಾಜಪೇಟೆ, ಸೆ. ೧೬: ವೀರಾಜಪೇಟೆಯ ಮಲಬಾರ್ ರಸ್ತೆಯಲ್ಲಿರುವ ಕೊಡಗು ಬಾಲಾವಳಿಕಾರ್ ಉತ್ತಮ ಜೀವನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆಯನ್ನು ನೆರವೇರಿಸಲಾಯಿತು. ಸಂಘದ ಮಾಜಿ ಅಧ್ಯಕ್ಷರುಗಳಾದ ಬಿ.ವಿ.
ಜಿಲ್ಲೆಯ ವಿವಿಧೆಡೆ ಗಣಪ ವೈಭವ ಚೆಯ್ಯಂಡಾಣೆ: ಸ್ಥಳೀಯ ಶ್ರೀ ಗಣೇಶ ಸೇವಾ ಸಮಿತಿಯ ವತಿಯಿಂದ ಶ್ರೀಲಕ್ಷ್ಮಿ ಮಹಿಳಾ ಸಮಾಜದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುವ ಶ್ರೀ ಗೌರಿ - ಗಣೇಶೋತ್ಸವ ವಿಜೃಂಭಣೆಯಿAದ ನಡೆಯಿತು. ಬೆಳಿಗ್ಗೆ ೭