ಭತ್ತದ ಬೆಳೆಯ ಕಟಾವಿಗೆ ಯಂತ್ರಗಳ ಮೊರೆ ಕೂಡಿಗೆ, ಡಿ. ೧೨: ಕಾರ್ಮಿಕರ ಕೊರತೆಯಿಂದ ಹೊರ ರಾಜ್ಯ ಕಾರ್ಮಿಕ ರನ್ನು ಹೆಚ್ಚಾಗಿ ಕೆಲಸಕ್ಕೆ ಅವಲಂಬಿಸಲಾಗಿದೆ. ಹಾರಂಗಿ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಭತ್ತದ ಬೆಳೆಯ ಕಟಾವಿಗೆ ಕಾರ್ಮಿಕರ
ವೀರಾಜಪೇಟೆಯಲ್ಲಿ ರಕ್ತದಾನ ಶಿಬಿರ ವೀರಾಜಪೇಟೆ, ಡಿ. ೧೨: ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಬಹುದು ಎಂದು ನಗರ ವರ್ತಕರ ಸಂಘದ ಅಧ್ಯಕ್ಷ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷ ಪಿ.ಎ. ಮಂಜುನಾಥ್ ಹೇಳಿದರು. ಚಾಲೆಂಜಿAಗ್
ಉದ್ಯಮಶೀಲತಾ ಅಭಿವೃದ್ಧಿ ಅರ್ಜಿ ಆಹ್ವಾನ ಮಡಿಕೇರಿ, ಡಿ. ೧೨: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್)
ಹುಲುಸೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಆರೈಕೆ ಕೇಂದ್ರ ಹಕ್ಕೆ ಮರೂರು ಗ್ರಾಮಸ್ಥರಲ್ಲಿ ಆತಂಕ ಕಣಿವೆ, ಡಿ. ೧೨ : ಕುಶಾಲನಗರ ತಾಲೂಕಿನ ಹುಲುಸೆ ಗ್ರಾಮದ ಸರ್ವೇ ನಂ ೧/೧ ರಲ್ಲಿ ಬೀದಿ ನಾಯಿಗಳ ಆರೈಕೆ ಕೇಂದ್ರವನ್ನು ಸ್ಥಾಪಿಸಲು ಮುಂದಾಗಿರುವ ತಾಲೂಕು ಆಡಳಿತದ
ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ ಕುಶಾಲನಗರ, ಡಿ. ೧೨: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದ ೨೦೨೫-೨೮ನೇ ಸಾಲಿನ ನೂತನ ಆಡಳಿತ ಮಂಡಳಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕುಶಾಲನಗರದ ಖಾಸಗಿ