ಪ್ರ್ರಶ್ನೆ ಪತ್ರಿಕೆ ಕಾರ್ಯಾಗಾರಗೋಣಿಕೊಪ್ಪಲು, ಜ. ೧೬: ಪದವಿಪೂರ್ವ ಶಿಕ್ಷಣ ಇಲಾಖೆ ಮಡಿಕೇರಿ, ವಿದ್ಯಾನೀಕೇತನ ಪದವಿಪೂರ್ವ ಕಾಲೇಜು ಗೋಣಿಕೊಪ್ಪಲು ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲುವಿನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿಲಯನ್ಸ್ ಕ್ಲಬ್ನಿಂದ ಶಾಲೆಗೆ ಕೊಡುಗೆಸೋಮವಾರಪೇಟೆ, ಜ. ೧೬: ಲಯನ್ಸ್ ಕ್ಲಬ್ ವತಿಯಿಂದ ಎಸ್‌ಜೆಎಂ ಪ್ರಾಥಮಿಕ ಹಾಗೂ ಪೌಢಶಾಲೆಯ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ೧೫೦ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.ಯಡೂರು ಬಿಟಿಸಿಜಿ ಕಾಲೇಜಿಗೆ ಜಂಟಿ ನಿರ್ದೇಶಕರ ಭೇಟಿಸೋಮವಾರಪೇಟೆ, ಜ. ೧೬: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಪ್ರಾದೇಶಿಕ ಜಂಟಿ ನಿರ್ದೇಶಕರು ಭೇಟಿ ನೀಡಿಎಸ್ಡಿಪಿಐ ಪಕ್ಷದಿಂದ ಪೂರ್ವಭಾವಿ ಸಭೆಮಡಿಕೇರಿ, ಜ. ೧೬: ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಪೂರ್ವಭಾವಿ ಸಭೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಪಕ್ಷದ ರಾಜ್ಯಕಲಿಕೆಗೆ ಆದ್ಯತೆ ನೀಡಲು ಕರೆಸೋಮವಾರಪೇಟೆ, ಜ. ೧೬: ಇಲ್ಲಿನ ಎಸ್‌ಜೆಎಂ ಪ್ರೌಢಶಾಲಾ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ವಿರಕ್ತ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ
ಪ್ರ್ರಶ್ನೆ ಪತ್ರಿಕೆ ಕಾರ್ಯಾಗಾರಗೋಣಿಕೊಪ್ಪಲು, ಜ. ೧೬: ಪದವಿಪೂರ್ವ ಶಿಕ್ಷಣ ಇಲಾಖೆ ಮಡಿಕೇರಿ, ವಿದ್ಯಾನೀಕೇತನ ಪದವಿಪೂರ್ವ ಕಾಲೇಜು ಗೋಣಿಕೊಪ್ಪಲು ಇವರ ಸಂಯುಕ್ತ ಆಶ್ರಯದಲ್ಲಿ ಗೋಣಿಕೊಪ್ಪಲುವಿನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ
ಲಯನ್ಸ್ ಕ್ಲಬ್ನಿಂದ ಶಾಲೆಗೆ ಕೊಡುಗೆಸೋಮವಾರಪೇಟೆ, ಜ. ೧೬: ಲಯನ್ಸ್ ಕ್ಲಬ್ ವತಿಯಿಂದ ಎಸ್‌ಜೆಎಂ ಪ್ರಾಥಮಿಕ ಹಾಗೂ ಪೌಢಶಾಲೆಯ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ೧೫೦ ವಿದ್ಯಾರ್ಥಿಗಳಿಗೆ ಪಾರಿತೋಷಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಲಾಯಿತು.
ಯಡೂರು ಬಿಟಿಸಿಜಿ ಕಾಲೇಜಿಗೆ ಜಂಟಿ ನಿರ್ದೇಶಕರ ಭೇಟಿಸೋಮವಾರಪೇಟೆ, ಜ. ೧೬: ಸಮೀಪದ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ, ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಪ್ರಾದೇಶಿಕ ಜಂಟಿ ನಿರ್ದೇಶಕರು ಭೇಟಿ ನೀಡಿ
ಎಸ್ಡಿಪಿಐ ಪಕ್ಷದಿಂದ ಪೂರ್ವಭಾವಿ ಸಭೆಮಡಿಕೇರಿ, ಜ. ೧೬: ವಿಧಾನಸಭಾ ಚುನಾವಣೆಗೆ ಸಂಬAಧಿಸಿದAತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಪೂರ್ವಭಾವಿ ಸಭೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಪಕ್ಷದ ರಾಜ್ಯ
ಕಲಿಕೆಗೆ ಆದ್ಯತೆ ನೀಡಲು ಕರೆಸೋಮವಾರಪೇಟೆ, ಜ. ೧೬: ಇಲ್ಲಿನ ಎಸ್‌ಜೆಎಂ ಪ್ರೌಢಶಾಲಾ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ವಿರಕ್ತ ಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ