ಮಾಲ್ದಾರೆ ಐಶ್ವರ್ಯ ಗಣಪತಿ ಮುತ್ತಪ್ಪ ದೇವಾಲಯ ಉತ್ಸವ ಸಿದ್ದಾಪುರ, ಮಾ. ೧೨: ಮಾಲ್ದಾರೆಯ ಶ್ರೀ ಐಶ್ವರ್ಯ ಗಣಪತಿ ಮತ್ತು ಶ್ರೀ ಮುತ್ತಪ್ಪ ದೇವಾಲಯದ ವಾರ್ಷಿಕೋತ್ಸವ ಮತ್ತು ತೆರೆ ಮಹೋತ್ಸವ ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ತಾ.೧೪ ಮತ್ತು
ಬೇಗೂರು ಸರಕಾರಿ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಸಂಭ್ರಮ ಮಡಿಕೇರಿ, ಮಾ. ೧೨: ದಕ್ಷಿಣ ಕೊಡಗಿನ ಹುದಿಕೇರಿ ಹೋಬಳಿಯ ಬೇಗೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ೭೫ ವರ್ಷಗಳ ಸಂಭ್ರಮದಲ್ಲಿದ್ದು, ಏಪ್ರಿಲ್‌ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು
ಚೇರಳ ಗೌಡ ಸಮಾಜದ ಸಮುದಾಯ ಭವನ ಉದ್ಘಾಟನೆ ಮಡಿಕೇರಿ, ಮಾ. ೧೨: ಕುಶಾಲನಗರ ತಾಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ತಾ.೧೫ ರಂದು ನಡೆಯಲಿದೆ ಎಂದು ಅಧ್ಯಕ್ಷ ಅಯ್ಯಂಡ್ರ
ಅAತರಾಷ್ಟಿçÃಯ ಮಹಿಳಾ ದಿನಾಚರಣೆ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಾಗಾರ ಸೋಮವಾರಪೇಟೆ, ಮಾ. ೧೨: ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಆಶ್ರಯದಲ್ಲಿ
ಮಹಿಳೆಯರಿಗೆ ಪೂಜನೀಯ ಸ್ಥಾನ ಜಾನಕಿ ನಾಪೋಕ್ಲು, ಮಾ. ೧೨: ಮಹಿಳೆಯರಿಗೆ ಪೂಜನೀಯ ಸ್ಥಾನವಿದ್ದು ಹಲವಾರು ಆಚಾರ-ವಿಚಾರಗಳನ್ನು ಮಹಿಳೆಯರ ರಕ್ಷಣೆಗಾಗಿ ರೂಪಿಸಲಾಗಿದೆ ಎಂದು ನಿವೃತ್ತ ಪ್ರಾಂಶುಪಾಲೆ ಆನೇರ ಜಾನಕಿ ಹೇಳಿದರು. ಗೌಡ ಮಹಿಳಾ ಒಕ್ಕೂಟ ಕೊಡಗು,