ಮಡಿಕೇರಿಯಲ್ಲಿ ರಾಷ್ಟಿçÃಯ ನೇತ್ರದಾನ ಪಾಕ್ಷಿಕಾಚರಣೆ ಮಡಿಕೇರಿ, ಸೆ. ೧೧; ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ
ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳು ಬಿಡುಗಡೆ ಮೈಸೂರು, ಸೆ. ೧೧: ಹಿರಿಯ ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರ ‘ಮೌನದ ಮಹಾ ಪಯಣ’ ಹಾಗೂ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿಗಳನ್ನು ಮೈಸೂರಿನಲ್ಲಿ ಬಿಡುಗಡೆಗೊಳಿಸಲಾಯಿತು. ಆ ಮೂಲಕ
ಭೂ ಗ್ಯಾರಂಟಿ ಯೋಜನೆ ಜಾರಿಗೆ ಸರಕಾರದ ಚಿಂತನೆ ಪೊನ್ನಣ್ಣ ಚೆಯ್ಯಂಡಾಣೆ, ಸೆ. ೧೧: ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ
ಸಾರ್ವಜನಿಕರ ಕೆಲಸ ವಿಳಂಬ ಲೋಕಾಯುಕ್ತ ಡಿವೈಎಸ್ಪಿ ಅಸಮಾಧಾನ ಮಡಿಕೇರಿ, ಸೆ. ೧೧: ಕಳೆದ ಮೂರು ವರ್ಷಗಳಿಂದ ಜಮೀನಿನ ದುರಸ್ತಿಗಾಗಿ ಕಚೇರಿಗೆ ಅಲೆದಾಡುತ್ತಿದ್ದರೂ ಸಮಸ್ಯೆ ಬಗೆಹರಿಸದಿರುವ ಬಗ್ಗೆ ಲೋಕಾಯುಕ್ತ ಡಿವೈಎಸ್‌ಪಿ ದಿನಕರ ಶೆಟ್ಟಿ ಅವರು ಅಧಿಕಾರಿಗಳನ್ನು ಪ್ರಶ್ನಿಸಿ,
ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆ ೧೯೨ ಮಂದಿ ಭಾಗಿ ಪೊನ್ನಂಪೇಟೆ, ಸೆ. ೧೧: ಪಿ.ಸಿ. ಕ್ಲಬ್, ರೋಟರಿ ಗೋಣಿಕೊಪ್ಪಲು ಹಾಗೂ ಸೀನಿಯರ್ ಚೇಂಬರ್ ಗೋಣಿಕೊಪ್ಪಲು ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆ ಗೋಣಿಕೊಪ್ಪಲು