ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘಕ್ಕೆ ಆಯ್ಕೆ ಮಡಿಕೇರಿ, ಮಾ. ೧೧: ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್. ಚೇತನ್ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದು, ಉಪಾಧ್ಯಕ್ಷರಾಗಿ ಬಿ.ಬಿ. ಸ್ವಾತಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ
ಶ್ರೀಮಂಗಲ ವಿದ್ಯಾಸಂಸ್ಥೆ ತಾ ೧೫ಕ್ಕೆ ತುರ್ತು ಮಹಾಸಭೆ ಮಡಿಕೇರಿ, ಮಾ. ೧೧: ಶ್ರೀಮಂಗಲ ವಿದ್ಯಾಸಂಸ್ಥೆಯ ಕುರಿತು ಶೈಕ್ಷಣಿಕ ಹಾಗೂ ಆಡಳಿತಾತ್ಮಕ ವಿಚಾರದ ಕುರಿತು ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ತಾ. ೧೫ ರಂದು ತುರ್ತು ಮಹಾಸಭೆಯನ್ನು ಕರೆಯಲಾಗಿದೆ. ಬೆಳಿಗ್ಗೆ
ರಂಜಾನ್ ಕಿಟ್ ವಿತರಣೆ ವೀರಾಜಪೇಟೆ, ಮಾ. ೧೧: ವೀರಾಜಪೇಟೆಯಲ್ಲಿ ಎಐಕೆಎಂಸಿಸಿ ಸಂಸ್ಥೆ ವತಿಯಿಂದ ರಂಜಾನ್ ಕಿಟ್ ವಿತರಣೆ ಕಾರ್ಯಕ್ರಮ ವೀರಾಜಪೇಟೆ ಕಂಚಿ ಕಾಮಾಕ್ಷಿ ರಸ್ತೆಯ ಖಾಸಗಿ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವೈದ್ಯರಾದ
ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಿ ಶ್ರೀಕಾಂತ್ ಕರಿಕೆ, ಮಾ. ೧೧: ಪ್ರಪಂಚದ ವಿವಿಧೆಡೆ ಯುದ್ಧ ಭೀತಿ ಸೃಷ್ಟಿಯಾಗಿದ್ದು, ಭಾರತ ನಿರ್ಭೀತಿಯಿಂದ ಇರಲು ರಾಷ್ಟಿçÃಯ ಸ್ವಯಂ ಸೇವಕ ಸಂಘದ ಹಿನ್ನೆಲೆಯಿಂದ ಬಂದ ವ್ಯಕ್ತಿ ದೇಶದ ಚುಕ್ಕಾಣಿ
ತಾ ೧೩ ರಂದು ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಸ್ಥಾನದ ವಾರ್ಷಿಕ ಹಬ್ಬ ಮಡಿಕೇರಿ, ಮಾ. ೧೧: ಬೊಟ್ಟಿಯತ್ ನಾಡ್ ಶ್ರೀ ಈಶ್ವರ ದೇವಸ್ಥಾನದ ವಾರ್ಷಿಕ ಹಬ್ಬ ತಾ. ೧೨ ಹಾಗೂ ೧೩ ರಂದು ನಡೆಯಲಿದೆ ಎಂದು ತಕ್ಕಮುಖ್ಯಸ್ಥರು ಮಾಹಿತಿ ನೀಡಿದ್ದಾರೆ. ಈ