ರೆಡ್ಕ್ರಾಸ್ ಸಂಸ್ಥೆಯಿAದ ಕ್ಯಾನ್ಸರ್ ತಪಾಸಣಾ ಶಿಬಿರ ಅರಿವು ಕಾರ್ಯಕ್ರಮ ಮಡಿಕೇರಿ, ಮಾ. ೯: ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ
ಮೃತ್ಯುಂಜಯ ದೇವರ ಉತ್ಸವ ಸಂಪನ್ನ ಶ್ರೀಮಂಗಲ, ಮಾ. ೯: ಪೊನ್ನಂಪೇಟೆ ತಾಲೂಕು ಬಾಡಗರಕೇರಿಯಲ್ಲಿರುವ ದಕ್ಷಿಣ ಭಾರತದ ಏಕೈಕ ಮೃತ್ಯುಂಜಯ ದೇವಸ್ಥಾನವೆಂದು ಪ್ರಸಿದ್ಧಿಯಾಗಿರುವ ಹಾಗೂ ಸುಮಾರು ಸಾವಿರ ವರ್ಷಗಳ ಇತಿಹಾಸವಿರುವ ಶ್ರೀ ಮೃತ್ಯುಂಜಯ ದೇವಸ್ಥಾನದ
ಶ್ರೀ ಕೃಷ್ಣ ವಾರ್ಷಿಕ ಉತ್ಸವ ಮಡಿಕೇರಿ, ಮಾ. ೯: ಭಾಗಮಂಡಲದ ಅಯ್ಯಂಗೇರಿ ಗ್ರಾಮದ ಶ್ರೀಕೃಷ್ಣ ದೇವಸ್ಥಾನದ ವಾರ್ಷಿಕ ಉತ್ಸವ ತಾ. ೧೧ ರಂದು ಬೆಳಿಗ್ಗೆ ೭ ಗಂಟೆಯಿAದ ಆರಂಭವಾಗಲಿದೆ. ತಾ. ೧೨ ರಂದು
ಪಡಿತರ ಚೀಟಿ ರದ್ದು ಕ್ರಮ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ಸೋಮವಾರಪೇಟೆ,ಮಾ.೯: ರಾಜ್ಯ ಸರ್ಕಾರ ಬಡವರು ಹಾಗೂ ಕೂಲಿ ಕಾರ್ಮಿಕರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸುವ ಮೂಲಕ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ
ಭಾರತಕ್ಕೆ ೩ನೇ ಟಿ ೨೦ ವಿಶ್ವಕಪ್ ಕಿರೀಟ ಅಹಮದಾಬಾದ್, ಮಾ. ೮: ಗುಜರಾತ್‌ನ ಅಹಮದಾಬಾದ್ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪುರುಷರ ವಿಶ್ವಕಪ್ ಟಿ-೨೦ ಅಂತಿಮ ಪಂದ್ಯದಲ್ಲಿ ಎದುರಾಳಿ ನ್ಯೂಜಿಲ್ಯಾಂಡ್ ವಿರುದ್ಧ ೯೬ ರನ್‌ಗಳ ಅಂತರದಲ್ಲಿ