ಕುಶಾಲನಗರದಲ್ಲಿ ನಡೆದ ಮಾಸದ ನೆನಪು ಗೀತ ಗಾಯನ ಕೂಡಿಗೆ, ಮಾ. ೬: ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದ ವತಿಯಿಂದ ರಾಷ್ಟçಕವಿ ಜಿ.ಎಸ್. ಶಿವರುದ್ರಪ್ಪ ಅವರ ಜನ್ಮಶತಮಾನೋತ್ಸವ ವರ್ಷಾಚರಣೆ ಅಂಗವಾಗಿ ಕರ್ನಾಟಕ ವಿಕಾಸರಂಗ ವಾಸವಿ ಕಲಾ
ಮಡಪ್ಪಾಡಿಯಲ್ಲಿ ಅರೆಭಾಷೆ ಗ್ರಾಮೋತ್ಸವ ಮಡಿಕೇರಿ, ಮಾ. ೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಅವರ ಸಹಯೋಗದಲ್ಲಿ
ಚೇನಂಡ ಕಪ್ ಹಾಕಿ ಇಂದಿನಿAದ ನೋಂದಣಿ ಪ್ರಕ್ರಿಯೆಗೆ ಚಾಲನೆ ಮಡಿಕೇರಿ, ಮಾ. ೫: ಕೊಡವ ಕೌಟುಂಬಿಕ ಹಾಕಿ ಉತ್ಸವ ಪ್ರಾರಂಭಕ್ಕೆ ಕೇವಲ ಒಂದು ತಿಂಗಳ ಅವಧಿ ಮಾತ್ರ ಬಾಕಿ ಉಳಿದಿದ್ದು, ೨೬ನೆಯ ವರ್ಷದ ಆಯೋಜಕರಾದ ಚೇನಂಡ ಕುಟುಂಬಸ್ಥರು
ಜಿಲ್ಲೆಯಲ್ಲಿ “ಶಕ್ತಿ’’ಯ ಏಳು ದಶಕಗಳ ಸೇವೆ ಶಾಸಕ ಮಂತರ್ ಪ್ರಶಂಸೆ ಮಡಿಕೇರಿ, ಮಾ. ೫: ಯಾವುದೇ ರಾಜಕೀಯ ಪಕ್ಷದ ಒತ್ತಡಕ್ಕೆ ಮಣಿಯದೆ, ಪಕ್ಷಾತೀತವಾಗಿ ೭ ದಶಕಗಳಿಂದ ಜನರ ಸೇವೆಯಲ್ಲಿ ತೊಡಗಿರುವ ‘ಶಕ್ತಿ’ಯಲ್ಲಿ ಪ್ರಕಟವಾಗುವ ಭಿನ್ನ - ಭೇದಗಳಿಲ್ಲದ ವಾಸ್ತವದ
ಕೈಗಾರಿಕೋದ್ಯಮ ಬೆಳವಣಿಗೆಗೆ ರೈಲ್ವೆ ಯೋಜನೆ ಅಗತ್ಯ ನಾಗೇಂದ್ರ ಪ್ರಸಾದ್ ಕುಶಾಲನಗರ, ಮಾ. ೫: ಕೊಡಗು ಜಿಲ್ಲೆಯಲ್ಲಿ ಕೈಗಾರಿಕೋದ್ಯಮ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ರೈಲ್ವೆ ಯೋಜನೆ ತುಂಬಾ ಅಗತ್ಯವಾಗಿದೆ ಎಂದು ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ