ರಕ್ತದೊತ್ತಡ ಸಕ್ಕರೆ ತಪಾಸಣಾ ಶಿಬಿರ ಮೂರ್ನಾಡು, ಮಾ.೫: ಇಲ್ಲಿಗೆ ಸಮೀಪದ ಕಿಗ್ಗಾಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ರಕ್ತದ ಒತ್ತಡ ಮತ್ತು ಸಕ್ಕರೆಯ ಅಂಶಗಳ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು. ಮೂರ್ನಾಡು ಸರಕಾರಿ ಆಸ್ಪತ್ರೆಯ ಸಿಬ್ಬಂದಿಗಳಾದ
ಮೌಲಾನಾ ಶಾಲೆ ಕಟ್ಟಡ ನಿರ್ಮಾಣಕ್ಕೆ ಸ್ಥಳೀಯರ ವಿರೋಧ ಕಣಿವೆ, ಮಾ. ೫: ಕುಶಾಲನಗರ ಪುರಸಭಾ ವ್ಯಾಪ್ತಿಗೊಳಪಡುವ ಬೈಚನಹಳ್ಳಿಯ ಆರ್‌ಸಿ ಬಡಾವಣೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ ತೆರೆಯಲು ಯೋಜಿಸಿರುವ ಮೌಲಾನಾ ಆಜಾದ್ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬಡಾವಣೆಗಳ
ಕರ್ನಾಟಕ ವಾಲಿಬಾಲ್ ತಂಡಕ್ಕೆ ಆಯ್ಕೆ ಸೋಮವಾರಪೇಟೆ, ಮಾ. ೫: ರಾಷ್ಟçಮಟ್ಟದ ೨೬ನೇ ರಾಷ್ಟಿçÃಯ ಯುವ ಮಹಿಳಾ ವಾಲಿಬಾಲ್ ಪಂದ್ಯಾಟದ ಕರ್ನಾಟಕ ತಂಡಕ್ಕೆ ಸೋಮವಾರಪೇಟೆಯ ವಿದ್ಯಾರ್ಥಿನಿ ಡಿ.ವಿ. ಇಂಚರ ಆಯ್ಕೆಯಾಗಿದ್ದಾಳೆ. ತಾ. ೧೩ ರಿಂದ ಒಡಿಶಾದ
ಗೀತಗಾಯನ ಸ್ಪರ್ಧೆಯ ವಿಜೇತರು ಸೋಮವಾರಪೇಟೆ, ಮಾ. ೫: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಕೊಡಗು ಜಿಲ್ಲಾ ಘಟಕದ ವತಿಯಿಂದ ಎಲ್ಲಾ ತಾಲೂಕು ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಗೀತಗಾಯನ ಸ್ಪರ್ಧೆಯಲ್ಲಿ ವಿಜೇತರಾದವರ ವಿವರ
ನೈಸರ್ಗಿಕ ಕೃಷಿ ಅಭಿಯಾನ ಪುಸ್ತಕ ಬಿಡುಗಡೆ ಮಡಿಕೇರಿ, ಮಾ. ೫: ಕೊಡಗು ಜಿಲ್ಲೆಯಲ್ಲಿ ರಾಷ್ಟಿçÃಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಲೋಕಸಭಾ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೊಡಗು ಜಿಲ್ಲೆಯಲ್ಲಿ