ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ ಮಡಿಕೇರಿ, ಏ. ೨೬: ಶಿಕ್ಷಕಿಯೋರ್ವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೇರಂಬಾಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ
ರೂ ೩೯ ಕೋಟಿ ವೆಚ್ಚದಲ್ಲಿ ಹಾರಂಗಿ ಅಣೆಕಟ್ಟೆಯ ಹೂಳೆತ್ತುವ ಕಾಮಗಾರಿ ಕೂಡಿಗೆ, ಏ. ೨೬: ಹಾರಂಗಿ ಅಣೆಕಟ್ಟೆ ಹಿನ್ನೀರಿನಲ್ಲಿ ಹೂಳೆತ್ತುವ ಕಾಮಗಾರಿಯನ್ನು ನಡೆಸುವ ಸಿದ್ಧತೆಗಳು ನಡೆಯುತ್ತಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ನಡೆಯಲಿದೆ ಎಂದು ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರ
ತುರ್ತು ಆರೋಗ್ಯ ಸೇವಾ ಘಟಕ ರಚನೆ ಮಡಿಕೇರಿ, ಏ. ೨೬: ನಿರ್ಗತಿಕರು, ವಯೋವೃದ್ಧರು ಹಾಗೂ ಆಶ್ರಯ ಇಲ್ಲದವರಿಗೆ ಆಶ್ರಯ ನೀಡಿರುವ ಮಡಿಕೇರಿಯ ವಿಕಾಸ್ ಜನತಾ ಸೇವಾ ಟ್ರಸ್ಟ್ನಿಂದ ತುರ್ತು ಆರೋಗ್ಯ ಸೇವಾ ಘಟಕವನ್ನು ರಚಿಸಲಾಗಿದೆ. ಅಧ್ಯಕ್ಷರಾಗಿ
ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ ಪುರುಷರ ಪ್ರೀ ಕ್ವಾರ್ಟರ್ ಮಹಿಳೆಯರ ಕ್ವಾರ್ಟರ್ ಫೈನಲ್ ಫಲಿತಾಂಶ ಮಡಿಕೇರಿ, ಏ. ೨೬: ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ'ಯಲ್ಲಿ ಪುರುಷರ ಪ್ರೀ-ಕ್ವಾರ್ಟರ್ ಹಾಗೂ ಮಹಿಳೆಯರ ಕ್ವಾರ್ಟರ್
ವಿಶೇಷ ಪೂಜಾ ಕಾರ್ಯಕ್ರಮ ಕುಶಾಲನಗರ, ಏ. ೨೬: ಕುಶಾಲನಗರ ಆರ್ಯವೈಶ್ಯ ಮಂಡಳಿ ಆಶ್ರಯದಲ್ಲಿ ವಾಸವಿ ಜಯಂತಿ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು. ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ಬೆಳಿಗ್ಗೆ