ಹಸೆಮಣೆ ಏರಿದ ಮೈನಾ ಮಡಿಕೇರಿ, ಏ. ೨೩: ನಾಲ್ಕು ವರ್ಷಗಳಿಂದ ನಗರದ ತನಲ್ ಆಶ್ರಮದಲ್ಲಿ ಆಶ್ರಯ ಪಡೆದಿದ್ದ ಅನಾಥ ಯುವತಿ ಮೈನಾ ಇಂದು ಕೂಪದಿರ ಪೂವಣ್ಣ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದಳು. ಯಾರೂ
ಕೊಡವ ಸಾಹಿತ್ಯ ಅಕಾಡೆಮಿಯಿಂದ ‘ಶಕ್ತಿ’ ಕಚೇರಿಯಲ್ಲಿ ಪುಸ್ತಕ ಪತ್ತಾಯ ಸ್ಥಾಪನೆ ಮಡಿಕೇರಿ, ಏ. ೨೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಕೊಡವ ಪುಸ್ತಕ ಪತ್ತಾಯವನ್ನು ನಗರದ ಶಕ್ತಿ ದಿನಪತ್ರಿಕೆ ಕಾರ್ಯಾಲಯದಲ್ಲಿ ಸ್ಥಾಪನೆ ಮಾಡಲಾಯಿತು. ಕರ್ನಾಟಕ ಕೊಡವ ಸಾಹಿತ್ಯ
ಲವ್ ಜಿಹಾದ್ ತಡೆಗೆ ಆಗ್ರಹಿಸಿ ಪ್ರತಿಭಟನೆ ಮಡಿಕೇರಿ, ಏ. ೨೩: ಹಿಂದೂ ಯುವತಿಯರನ್ನು ಗುರಿಯಾಗಿಸಿಕೊಂಡು ಅನ್ಯಕೋಮಿನವರು ಕಾರ್ಪೋರೇಟ್-ಲವ್ ಜಿಹಾದ್ ನಡೆಸಿ ಮತಾಂತರಗೊಳಿಸುವ ದುಷ್ಕೃತ್ಯ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ
ಹೆದ್ದಾರಿಗಳ ಪಕ್ಕ ಕಟ್ಟಡ ನಿರ್ಮಾಣ ಪಾರ್ಕಿಂಗ್ ನಿಷೇಧ ಕೋವರ್‌ಕೊಲ್ಲಿ ಇಂದ್ರೇಶ್ ನವದೆಹಲಿ, ಏ. ೨೩: ರಾಜ್ಯ ಹಾಗೂ ರಾಷ್ಟಿçÃಯ ಹೆದ್ದಾರಿಗಳ ಪಕ್ಕದಲ್ಲಿ ವಾಹನ ನಿಲುಗಡೆಯನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನವನ್ನು ಹೊರಡಿಸಿದೆ. ಹೆದ್ದಾರಿಗಳಲ್ಲಿ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸುವುದರಿಂದ
ಇನ್ನರ್ ವೀಲ್ ಕ್ಲಬ್ ವತಿಯಿಂದ ಆರೋಗ್ಯ ಜಾಗೃತಿ ಶಿಬಿರ ಸೋಮವಾರಪೇಟೆ, ಏ. ೨೩: ಮಹಿಳೆಯರು ತಮ್ಮ ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸಬೇಕು. ಸೂಕ್ತ ಸಮಯದಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ