ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ರಸ್ತೆ ತಡೆ ಮದೆನಾಡು, ಮಾ. ೧: ಮದೆನಾಡು ಬಳಿಯ ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಯುವತಿ ಮೃತಪಟ್ಟ ಘಟನೆಯನ್ನು ಖಂಡಿಸಿದ ಸಾರ್ವಜನಿಕರು, ಮಡಿಕೇರಿ-ಮಂಗಳೂರು ರಾಷ್ಟಿçÃಯ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ
ಸಂವಿಧಾನ ಮತ್ತು ಪತ್ರಿಕೋದ್ಯಮ ಬಗ್ಗೆ ವಿಚಾರ ಸಂಕಿರಣ ಮಡಿಕೇರಿ, ಮಾ. ೧: ಪತ್ರಕರ್ತರಿಗೆ ನಿರಂತರ ಕಲಿಕೆ ಮುಖ್ಯ. ಯಾವುದೇ ಸುದ್ದಿಯಾದರೂ ಸಕರಾತ್ಮಕ ವಿಮರ್ಶೆ ನೀಡಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ
ಬಲ್ಲಮಾವಟಿಯಲ್ಲಿ ಶಾಂತಿಯುತವಾಗಿ ನಡೆದ ಹಿಂದೂ ಸಂಗಮ ನಾಪೋಕ್ಲು, ಫೆ. ೨೮: ಬಲ್ಲಮಾವಟಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಆಯೋಜಿಸಲಾದ ಹಿಂದೂ ಸಂಗಮ ಕಾರ್ಯಕ್ರಮ ಶಾಂತಿಯುತವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ವಿಶ್ವ ಹಿಂದೂ
ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಆರೋಪಿಗಳ ಬಂಧನ ನಾಪೋಕ್ಲು, ಫೆ. ೨೮: ಹಿಂದೂ ಸಂಗಮ ಕಾರ್ಯಕ್ರಮದ ಪ್ರಚಾರಾರ್ಥವಾಗಿ ವಾಹನದಲ್ಲಿ ಭಗವಾಧ್ವಜ ಅಳವಡಿಸಿದ್ದಕ್ಕೆ ತಗಾದೆ ತೆಗೆದು ಹಿಂದೂ ಕಾರ್ಯಕರ್ತನ ಮೇಲೆ ನಿನ್ನೆ ದಿನ ನಾಪೋಕ್ಲುವಿನಲ್ಲಿ ನಡೆದಿದ್ದ ಹಲ್ಲೆ
ದೇಶಕ್ಕೆ ಕೊಡವ ಜನಾಂಗದ ಕೊಡುಗೆ ಅಪಾರ ಎಎಸ್ ಪೊನ್ನಣ್ಣ ಮಡಿಕೇರಿ, ಫೆ. ೨೮: ಕೊಡಗು ಪುಟ್ಟ ಜಿಲ್ಲೆಯಾದರೂ ಈ ದೇಶಕ್ಕೆ ಕೊಡವ ಜನಾಂಗದ ಕೊಡುಗೆ ಅಪಾರವಾದದ್ದು. ಕೊಡವ ಸಾಹಿತ್ಯ-ಸಂಸ್ಕೃತಿ, ಭಾಷೆಯ ರಕ್ಷಣೆಗೆ ಪೂರಕವಾಗಿ ಕೊಡವ ಸಾಹಿತ್ಯ ಅಕಾಡೆಮಿಯು