ದೇವಸ್ಥಾನದ ವಾರ್ಷಿಕ ಉತ್ಸವ ಚೆಯ್ಯಂಡಾಣೆ, ಏ. ೨೪: ಸ್ಥಳೀಯ ನರಿಯಂದಡ ಶ್ರೀ ಭಗವತಿ ವಿಷ್ಣುಮೂರ್ತಿ ಹಾಗೂ ಕ್ಷೇತ್ರಪಾಲ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವವು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ನಡೆಯಿತು. ಮಹಾ ಗಣಪತಿ ಹೋಮ,
ಪದಗ್ರಹಣ ಸಮಾರಂಭ ಚೆಯ್ಯAಡಾಣೆ, ಏ. ೨೪: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಮತ್ತು ಸಾಹಿತ್ಯ ಪರಿಷತ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಸಾಧಕರಿಗೆ ಪ್ರಶಸ್ತಿಯನ್ನು ಪ್ರಧಾನ ಸಮಾರಂಭವನ್ನು ತಾ.
ಬಸವಣ್ಣನ ತತ್ವಾದರ್ಶಗಳು ಸಾರ್ವಕಾಲಿಕ ಶ್ರೇಷ್ಠ ಕೆಕೆ ಕೃಷ್ಣಮೂರ್ತಿ ಸೋಮವಾರಪೇಟೆ, ಏ. ೨೪: ಜಗಜ್ಯೋತಿ ಬಸವಣ್ಣ ಅವರ ತತ್ವಾದರ್ಶಗಳು ಸಾರ್ವಕಾಲಿಕ ಶ್ರೇಷ್ಠವಾಗಿವೆ ಎಂದು ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಬಣ್ಣಿಸಿದರು. ಇಲ್ಲಿನ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಬಸವ
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿAದ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕುಶಾಲನಗರ, ಏ. ೨೪: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕುಶಾಲನಗರ ಗೌಡ ಸಮಾಜದಲ್ಲಿ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ -
ಪ್ರಕೃತಿ ಭೂಮಿಯನ್ನು ರಕ್ಷಿಸುವ ಜವಾಬ್ದಾರಿ ಸರ್ವರ ಮೇಲಿದೆ ವೀರಾಜಪೇಟೆ, ಏ. ೨೪: ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪರ ಜಿಲ್ಲಾ ಮತ್ತು