ಇಂದು ನಾಳೆ ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ಕ್ರೀಡಾಕೂಟ ಮಡಿಕೇರಿ, ಏ. ೨೪: ಗಾಳಿಬೀಡು ಚಾಂಪಿಯನ್ಸ್ ಕ್ಲಬ್ ವತಿಯಿಂದ ಸೀಸನ್-೪ ಕ್ರಿಕೆಟ್ ಪಂದ್ಯಾಟ ಮತ್ತು ಕೊಡಗು ಜಿಲ್ಲಾಮಟ್ಟದ ಪುರುಷ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟ ಸ್ಪರ್ಧೆಗಳು
ಶರಣ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಅರಮೇರಿ ಶ್ರೀಗಳ ಆಯ್ಕೆ ಕಣಿವೆ, ಏ. ೨೪: ಕುಶಾಲನಗರದಲ್ಲಿ ಆಯೋಜನೆಯಾಗುತ್ತಿರುವ ಕೊಡಗು ಜಿಲ್ಲಾ ಪ್ರಥಮ ಶರಣ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ವೀರಾಜಪೇಟೆಯ ಅರಮೇರಿಯ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರನ್ನು
ಹಾಕತ್ತೂರಿನಲ್ಲಿ ರೂ ೫೦ ಲಕ್ಷ ವೆಚ್ಚದ ತಡೆಗೋಡೆ ಕಾಮಗಾರಿಗೆ ಚಾಲನೆ ಮಡಿಕೇರಿ, ಏ. ೨೪: ತಾಲೂಕಿನ ಹಾಕತ್ತೂರು ಪಂಚಾಯಿತಿ ವ್ಯಾಪ್ತಿಯ ಚೂರಿಕಾಡು ಬಳಿ ಭೂ ಕುಸಿತ ತಡೆಯುವ ಹಿನ್ನಲೆಯಲ್ಲಿ ೫೦ ಲಕ್ಷ ರೂ ವೆಚ್ಚದ ತಡೆಗೋಡೆ ಕಾಮಗಾರಿಗೆ ಮುಖ್ಯಮಂತ್ರಿಗಳ
ರೋಟರಿ ವುಡ್ಸ್ ವತಿಯಿಂದ ಬೈಕ್ ರೈಡ್ ಮಡಿಕೇರಿ, ಏ. ೨೪: ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ಸುಬ್ರಹ್ಮಣ್ಯ - ಚಾರ್ಮಾಡಿ ಘಾಟ್‌ಗಾಗಿ ಬೈಕ್ ರೈಡ್ ಆಯೋಜಿಸಲಾಗಿತ್ತು. ರೋಟರಿ ಸಂಸ್ಥೆಯ ಪ್ರಮುಖರಾದ ಬಿ.ಜಿ. ಅನಂತಶಯನ, ರೋಟರಿ ವುಡ್ಸ್
ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಹಾಕಿ ತರಬೇತಿ ಶಿಬಿರ ನಾಪೋಕ್ಲು, ಏ. ೨೪: ಬಲ್ಲಮಾವಟಿ ನಾಲ್ನಾಡ್ ಹಾಕಿ ಕ್ಲಬ್‌ನ ವತಿಯಿಂದ ಬಲ್ಲಮಾವಟಿಯ ನೇತಾಜಿ ಪ್ರೌಢಶಾಲಾ ಆಟದ ಮೈದಾನದಲ್ಲಿ ಹಾಕಿ ತರಬೇತಿ ಶಿಬಿರವನ್ನು ಉದ್ಘಾಟಿಸಲಾಯಿತು. ಕೊಡಗಿನ ಹಿರಿಯ ಹಾಕಿ