ಬಸವಣ್ಣನ ತತ್ವಾದರ್ಶಗಳು ಸಾರ್ವಕಾಲಿಕ ಶ್ರೇಷ್ಠ ಕೆಕೆ ಕೃಷ್ಣಮೂರ್ತಿ ಸೋಮವಾರಪೇಟೆ, ಏ. ೨೪: ಜಗಜ್ಯೋತಿ ಬಸವಣ್ಣ ಅವರ ತತ್ವಾದರ್ಶಗಳು ಸಾರ್ವಕಾಲಿಕ ಶ್ರೇಷ್ಠವಾಗಿವೆ ಎಂದು ತಾಲೂಕು ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಬಣ್ಣಿಸಿದರು. ಇಲ್ಲಿನ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಬಸವ
ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿAದ ನೇಗಿಲಯೋಗಿ ಪ್ರಶಸ್ತಿ ಪ್ರದಾನ ಕುಶಾಲನಗರ, ಏ. ೨೪: ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಕುಶಾಲನಗರ ಗೌಡ ಸಮಾಜದಲ್ಲಿ ‘ನೇಗಿಲಯೋಗಿ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ‘ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮ -
ಪ್ರಕೃತಿ ಭೂಮಿಯನ್ನು ರಕ್ಷಿಸುವ ಜವಾಬ್ದಾರಿ ಸರ್ವರ ಮೇಲಿದೆ ವೀರಾಜಪೇಟೆ, ಏ. ೨೪: ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ನೀಡುವ ಜವಾಬ್ದಾರಿ ಭೂಮಿಯ ಮೇಲಿರುವ ಸರ್ವರ ಮೇಲಿದೆ ಎಂದು ಎರಡನೇ ಅಪರ ಜಿಲ್ಲಾ ಮತ್ತು
ವಿಶೇಷಚೇತನರಿಗೆ ವೀಲ್ಚೇರ್ ಕೊಡುಗೆ ಪೊನ್ನಂಪೇಟೆ, ಏ. ೨೪: ಪೊನ್ನಂಪೇಟೆ ಕಾಟ್ರಕೊಲ್ಲಿ ನಿವಾಸಿ, ಹಿರಿಯ ಕಾಂಗ್ರೆಸ್ ಮುಖಂಡ, ಸಮಾಜಸೇವಕ ಆಲೀರ ಎರ್ಮು ಹಾಜಿ ಅವರು ತಮ್ಮ ತಂದೆಯ ಜ್ಞಾಪಕಾರ್ಥವಾಗಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ
ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪುಷ್ಪನಮನ ಮಡಿಕೇರಿ ಏ.೨೪ : ಕೊಡವರ ಹೊಸವರ್ಷ ಎಡಮ್ಯಾರ್ ಮಾಸಿಕ ಸ್ಮರಣಾರ್ಥ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್ ಪರಂಬುವಿನಲ್ಲಿ ಹಿರಿಯರಿಗೆ ಪುಷ್ಪನಮನ ಸಲ್ಲಿಸಿತು. ದೇವಟ್ ಪರಂಬುವಿಗೆ ಸಿಎನ್‌ಸಿ ಅಧ್ಯಕ್ಷ