ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮ ಮಡಿಕೇರಿ, ಫೆ. ೧೨: ನಗರದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಸಭಾಂಗಣ ಜಿಲ್ಲಾ ಮಟ್ಟದ ರಾಷ್ಟಿçÃಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾ
ಕಾಫಿ ತೋಟಕ್ಕೆ ವಿದ್ಯಾರ್ಥಿಗಳ ಭೇಟಿ ಮಡಿಕೇರಿ, ಫೆ. ೧೨: ಕಡಗದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಇತ್ತೀಚೆಗೆ ವಿಶೇಷ ಅನುಭವ ಪಡೆದರು. ತರಗತಿ, ಪಠ್ಯ, ಆಟೋಟ ಚಟುವಟಿಕೆಯ ಮಧ್ಯೆ ಕಾಫಿ ತೋಟಕ್ಕೆ
ಮೂರ್ನಾಡಿನಲ್ಲಿ ಗಮನ ಸೆಳೆದ ಯಕ್ಷಗಾನ ಪ್ರದರ್ಶನ ನಾಪೋಕ್ಲು, ಫೆ. ೧೨: ದಕ್ಷಿಣ ಕನ್ನಡದಲ್ಲಿ ಜನಪ್ರಿಯವಾಗಿರುವ ಯಕ್ಷಗಾನದ ಕಾರ್ಯಕ್ರಮ, ಮೂರ್ನಾಡು ಆಪ್ತಮಿತ್ರ ಬಳಗ ಸೇವಾರ್ಥ ನಡೆದಿದ್ದು, ಅಪಾರ ವೀಕ್ಷಕ ಜನಸಾಗರವನ್ನು ಮೂಕ ಪ್ರೇಕ್ಷಕರನ್ನಾಗಿಸಿತು. ಪ್ರತಿ ವರ್ಷದಂತೆ ಈ
ಮಾದಕ ವಸ್ತುಗಳ ಬಳಕೆಯಿಂದ ದೂರವಿರಿ ಪ್ರಮೋದ್ ವೀರಾಜಪೇಟೆ, ಫೆ. ೧೨: ಪಟ್ಟಣದ ಕಂಚಿ ಕಾಮಾಕ್ಷಿ ದೇವಾಲಯ ರಸ್ತೆಯಲ್ಲಿರುವ ವಿನಾಯಕ ಇಂಗ್ಲೀಷ್ ಶಾಲೆಯಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಜಾಗೃತಿ ಮೂಡಿಸಲಾಯಿತು. ವೀರಾಜಪೇಟೆ ನಗರ ಠಾಣಾಧಿಕಾರಿ ಪ್ರಮೋದ್
ಅನುದಾನ ಕೋರಿ ಕೊಡವ ಭಾಷಿಕ ಕೂಟದಿಂದ ಮನವಿ ಮಡಿಕೇರಿ, ಫೆ. ೧೨ : ಕೊಡಗಿನ ಮೂಲನಿವಾಸಿ ೨೧ ಕೊಡವ ಭಾಷಿಕ ಸಮುದಾಯಗಳ ಕೂಟದ ವತಿಯಿಂದ ಏಪ್ರಿಲ್ ತಿಂಗಳಿನಲ್ಲಿ ಇದೇ ಪ್ರಥಮ ಬಾರಿಗೆ ನಡೆಸುತ್ತಿರುವ ‘ದೇಶೀಯ ಕ್ರೀಡೋತ್ಸವ’ಕ್ಕೆ