ಮನೆ ಕಳೆದುಕೊಂಡ ಸಂತ್ರಸ್ತೆಗೆ ಧನಸಹಾಯ ಐಗೂರು, ಏ.೨೧: ಅಗ್ನಿ ಅವಘಡದಲ್ಲಿ ಮನೆ ಕಳೆದುಕೊಂಡವರಿಗೆ ರೂ.೨೫ ಸಾವಿರ ಧನಸಹಾಯವನ್ನು ಸೋಮವಾರಪೇಟೆ ತಾಲೂಕು ಅಭಿವೃದ್ಧಿ ಸಮಿತಿ ವತಿಯಿಂದ ನೀಡಲಾಯಿತು. ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರಿನ ದಿವಂಗತ
ಕ್ರೀಡೆಯಿಂದ ಮಾನಸಿಕ ದೈಹಿಕ ಸಮತೋಲನ ಪೊನ್ನಣ್ಣ ಮಡಿಕೇರಿ, ಏ.೨೧: ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ರೋಮನ್ ಕ್ಯಾಥೋಲಿಕ್ ಅಸೋಸಿ ಯೇಷನ್ ಆಶ್ರಯದಲ್ಲಿ ನಡೆದ ಕ್ರೀಡೋತ್ಸವದಲ್ಲಿ ವೀರಾಜಪೇಟೆ ಶಾಸಕ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ
ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ ವೀರಾಜಪೇಟೆ, ಏ.೨೧: ವೀರಾಜಪೇಟೆಯ ಮುಕುಟಮಣಿಯಂತೆ ಇರುವ ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕದ ಪೂಜಾ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಶ್ರೀ ಮಾರಿಯಮ್ಮ ಮತ್ತು ಶ್ರೀ ಅಂಗಾಳ
ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ ವೀರಾಜಪೇಟೆ, ಏ.೨೧: ವೀರಾಜಪೇಟೆಯ ಮುಕುಟಮಣಿಯಂತೆ ಇರುವ ಶ್ರೀ ದಕ್ಷಿಣ ಮಾರಿಯಮ್ಮ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕದ ಪೂಜಾ ವಿಧಿ ವಿಧಾನಗಳಿಗೆ ಚಾಲನೆ ನೀಡಲಾಯಿತು. ಶ್ರೀ ಮಾರಿಯಮ್ಮ ಮತ್ತು ಶ್ರೀ ಅಂಗಾಳ
ಕುಟುಂಬ ಕಲರವ ಎಡಿಕೇರಿ ಇಳಂದಿಲ ಪ್ರಿ ಕ್ವಾರ್ಟರ್ಗೆ ಮಡಿಕೇರಿ, ಏ. ೨೧; ಮರಗೋಡುವಿನ ಗೌಡ ಇವಿನಿಂಗ್ ಸ್ಟಾರ್ ವತಿಯಿಂದ ಭಾರತಿ ಪ.ಪೂ. ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಗೌಡ ಸಮುದಾಯಗಳ ನಡುವಿನ ಕ್ರಿಕೆಟ್ ಪಂದ್ಯಾಟ ಕುಟುಂಬ ಕಲರವದಲ್ಲಿಂದು