ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ ಚೆಯ್ಯಂಡಾಣೆ, ಜೂ. ೧೪: ನಾಪೋಕ್ಲು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಂ.ಪಿ. ಜ್ಯೋತಿ ಅವರನ್ನು ಬಲ್ಲಮಾವಟಿ ಅಂಗನವಾಡಿ ವೃತ್ತದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ೩೬ ವರ್ಷ ಅಂಗನವಾಡಿಶಾಲೆಗಳಲ್ಲಿ ಆರೋಗ್ಯ ಜಾಗೃತಿ ಕೂಡಿಗೆ, ಜೂ. ೧೪: ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಮುಂಜಾಗ್ರತಾಮಸಗೋಡು ತಣ್ಣೀರುಹಳ್ಳ ಸರ್ಕಾರಿ ಶಾಲೆಗೆ ವಾಹನ ಕೊಡುಗೆÀ ಸೋಮವಾರಪೇಟೆ, ಜೂ. ೧೪: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವ ವಿನೂತನ ಪ್ರಯೋಗ ಇತ್ತೀಚಿನ ವರ್ಷಗಳಲ್ಲಿ ಏರುಗತಿಯಲ್ಲಿದ್ದು, ಸ್ಥಳೀಯಕಬ್ಬೆ ಬೆಟ್ಟ ಪ್ರವಾಸಿ ತಾಣದಲ್ಲಿ ಕಸದ ರಾಶಿ ಚೆಯ್ಯಂಡಾಣೆ, ಜೂ. ೧೪: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಮನೋರಂಜನೆಗಾಗಿ ಆಗಮಿಸುತ್ತಾರೆ. ಹೀಗೆ ಬರುವಾಗ ತಮ್ಮ ಜೊತೆ ಕಸ ಸಹ ತರುತ್ತಾರೆ. ಈಪಠ್ಯಪುಸ್ತಕ ಹಾಗೂ ಸಮವಸ್ತç ವಿತರಣೆ ಚೆಯ್ಯಂಡಾಣೆ, ಜೂ. ೧೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ೨೦೨೫-೨೬ನೇ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತçವನ್ನು ವಿತರಿಸಲಾಯಿತು. ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ.
ಅಂಗನವಾಡಿ ಕಾರ್ಯಕರ್ತೆಗೆ ಬೀಳ್ಕೊಡುಗೆ ಚೆಯ್ಯಂಡಾಣೆ, ಜೂ. ೧೪: ನಾಪೋಕ್ಲು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಂ.ಪಿ. ಜ್ಯೋತಿ ಅವರನ್ನು ಬಲ್ಲಮಾವಟಿ ಅಂಗನವಾಡಿ ವೃತ್ತದ ವತಿಯಿಂದ ಸನ್ಮಾನಿಸಿ, ಬೀಳ್ಕೊಡಲಾಯಿತು. ೩೬ ವರ್ಷ ಅಂಗನವಾಡಿ
ಶಾಲೆಗಳಲ್ಲಿ ಆರೋಗ್ಯ ಜಾಗೃತಿ ಕೂಡಿಗೆ, ಜೂ. ೧೪: ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಭೇಟಿ ನೀಡಿ ಆರೋಗ್ಯ ಜಾಗೃತಿ ಮೂಡಿಸಿದರು. ಮುಂಜಾಗ್ರತಾ
ಮಸಗೋಡು ತಣ್ಣೀರುಹಳ್ಳ ಸರ್ಕಾರಿ ಶಾಲೆಗೆ ವಾಹನ ಕೊಡುಗೆÀ ಸೋಮವಾರಪೇಟೆ, ಜೂ. ೧೪: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ. ಹಾಗೂ ಯು.ಕೆ.ಜಿ. ಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ನೀಡುವ ವಿನೂತನ ಪ್ರಯೋಗ ಇತ್ತೀಚಿನ ವರ್ಷಗಳಲ್ಲಿ ಏರುಗತಿಯಲ್ಲಿದ್ದು, ಸ್ಥಳೀಯ
ಕಬ್ಬೆ ಬೆಟ್ಟ ಪ್ರವಾಸಿ ತಾಣದಲ್ಲಿ ಕಸದ ರಾಶಿ ಚೆಯ್ಯಂಡಾಣೆ, ಜೂ. ೧೪: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ತಮ್ಮ ಮನೋರಂಜನೆಗಾಗಿ ಆಗಮಿಸುತ್ತಾರೆ. ಹೀಗೆ ಬರುವಾಗ ತಮ್ಮ ಜೊತೆ ಕಸ ಸಹ ತರುತ್ತಾರೆ. ಈ
ಪಠ್ಯಪುಸ್ತಕ ಹಾಗೂ ಸಮವಸ್ತç ವಿತರಣೆ ಚೆಯ್ಯಂಡಾಣೆ, ಜೂ. ೧೪: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ೨೦೨೫-೨೬ನೇ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತçವನ್ನು ವಿತರಿಸಲಾಯಿತು. ಈ ಸಂದರ್ಭ ಶಾಲೆಯ ಎಸ್.ಡಿ.ಎಂ.ಸಿ.