ನರಿಯಂದಡ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಚೆಯ್ಯಂಡಾಣೆ, ಸೆ. ೨೩: ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಸ್ಥಳೀಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ನಡೆಯಿತು.ಉತ್ತಮ ರೀತಿಯ ವ್ಯವಹಾರದಿಂದ ಬ್ಯಾಂಕ್ ಪ್ರಗತಿ ಸಾಧ್ಯ ಸೋಮಯ್ಯವೀರಾಜಪೇಟೆ, ಸೆ. ೨೩: ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ಲಾಭದಲ್ಲಿದ್ದು ಎಲ್ಲಾ ಸದಸ್ಯರುಗಳು ಬ್ಯಾಂಕಿನೊAದಿಗೆ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದರೆ ಬ್ಯಾಂಕ್ ಉನ್ನತ ಪ್ರಗತಿ ಹೊಂದಲು ಸಾಧ್ಯ.ವಿವಿಧೆಡೆ ಪ್ರಜಾಪ್ರಭುತ್ವ ದಿನಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಸಂವಿಧಾನ ಪೀಠಿಕೆ ಓದುವ ಮೂಲಕ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಪ್ಪ, ಉಪಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ಸಿದ್ದಾಪುರ : ಮಾಲ್ದಾರೆ ಗ್ರಾ. ಪಂ ವ್ಯಾಪ್ತಿಯ ಮೈಲಾತ್‌ಪುರದ ಶ್ರೀ ಸಿದ್ದಪಾಜಿ ದೇವಸ್ಥಾನದಲ್ಲಿ ಗೌರಿ ಗಣೇಶ ಉತ್ಸವ ಆಚರಿಸಲಾಯಿತು. ಈ ಸಂದರ್ಭ ದೇವಾಲಯದ ಪ್ರಮುಖರಾದ ಬಾಲು ಪೂಜಾರಿ,ಬೊಳ್ಳಿ ಬಿಲ್ಲ್’ ಪುಸ್ತಕ ಬಿಡುಗಡೆಮಡಿಕೇರಿ, ಸೆ. ೨೩ : ಬರಹಗಾರ ಉಡುವೆರ ವಿಠಲ್ ತಿಮ್ಮಯ್ಯ ಅವರು ಬರೆದಿರುವ ಕೊಡವ ಮಕ್ಕಡ ಕೂಟದ ೭೩ನೇ ಪುಸ್ತಕ ಕೊಡವ ಭಾಷೆಯ "ಬೊಳ್ಳಿ ಬಿಲ್ಲ್" ಬಿಡುಗಡೆಗೊಂಡಿದೆ. ನಗರದ
ನರಿಯಂದಡ ಗ್ರಾಮ ಪಂಚಾಯಿತಿ ಗ್ರಾಮ ಸಭೆ ಚೆಯ್ಯಂಡಾಣೆ, ಸೆ. ೨೩: ನರಿಯಂದಡ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಅಧ್ಯಕ್ಷತೆಯಲ್ಲಿ ಸ್ಥಳೀಯ ಲಕ್ಷಿö್ಮ ಮಹಿಳಾ ಸಮಾಜದಲ್ಲಿ ನಡೆಯಿತು.
ಉತ್ತಮ ರೀತಿಯ ವ್ಯವಹಾರದಿಂದ ಬ್ಯಾಂಕ್ ಪ್ರಗತಿ ಸಾಧ್ಯ ಸೋಮಯ್ಯವೀರಾಜಪೇಟೆ, ಸೆ. ೨೩: ವೀರಾಜಪೇಟೆ ಪಟ್ಟಣ ಸಹಕಾರ ಬ್ಯಾಂಕ್ ಲಾಭದಲ್ಲಿದ್ದು ಎಲ್ಲಾ ಸದಸ್ಯರುಗಳು ಬ್ಯಾಂಕಿನೊAದಿಗೆ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸಿದರೆ ಬ್ಯಾಂಕ್ ಉನ್ನತ ಪ್ರಗತಿ ಹೊಂದಲು ಸಾಧ್ಯ.
ವಿವಿಧೆಡೆ ಪ್ರಜಾಪ್ರಭುತ್ವ ದಿನಪೊನ್ನಂಪೇಟೆ: ಗೋಣಿಕೊಪ್ಪಲು ಕಾವೇರಿ ಕಾಲೇಜಿನಲ್ಲಿ ಅಂತರರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಸಂವಿಧಾನ ಪೀಠಿಕೆ ಓದುವ ಮೂಲಕ ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವದ ಬಗ್ಗೆ ತಿಳಿಸಲಾಯಿತು. ಪ್ರಾಂಶುಪಾಲ ಡಾ.ಎಂ.ಬಿ.ಕಾವೇರಪ್ಪ, ಉಪ
ಜಿಲ್ಲೆಯ ವಿವಿಧೆಡೆ ಗಣೇಶೋತ್ಸವ ಸಿದ್ದಾಪುರ : ಮಾಲ್ದಾರೆ ಗ್ರಾ. ಪಂ ವ್ಯಾಪ್ತಿಯ ಮೈಲಾತ್‌ಪುರದ ಶ್ರೀ ಸಿದ್ದಪಾಜಿ ದೇವಸ್ಥಾನದಲ್ಲಿ ಗೌರಿ ಗಣೇಶ ಉತ್ಸವ ಆಚರಿಸಲಾಯಿತು. ಈ ಸಂದರ್ಭ ದೇವಾಲಯದ ಪ್ರಮುಖರಾದ ಬಾಲು ಪೂಜಾರಿ,
ಬೊಳ್ಳಿ ಬಿಲ್ಲ್’ ಪುಸ್ತಕ ಬಿಡುಗಡೆಮಡಿಕೇರಿ, ಸೆ. ೨೩ : ಬರಹಗಾರ ಉಡುವೆರ ವಿಠಲ್ ತಿಮ್ಮಯ್ಯ ಅವರು ಬರೆದಿರುವ ಕೊಡವ ಮಕ್ಕಡ ಕೂಟದ ೭೩ನೇ ಪುಸ್ತಕ ಕೊಡವ ಭಾಷೆಯ "ಬೊಳ್ಳಿ ಬಿಲ್ಲ್" ಬಿಡುಗಡೆಗೊಂಡಿದೆ. ನಗರದ