ಕೂಡಿಗೆಯಲ್ಲಿ ಜಂತುಹುಳು ನಿವಾರಣಾ ಕಾರ್ಯಕ್ರಮ ಕೂಡಿಗೆ, ಫೆ. ೧೨: ಕೂಡಿಗೆ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಕ್ರೀಡಾ ಶಾಲೆಯಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ
ಕೆಪಿಎಲ್ ಕ್ರಿಕೆಟ್ ಲೀಗ್ಗೆ ಆಟಗಾರರ ಬಿಡ್ಡಿಂಗ್ ಪ್ರಕ್ರಿಯೆ ಕಡಂಗ, ಫೆ. ೧೨: ಸ್ಥಳೀಯ ಶಾದಿ ಮಹಲ್ ಸಭಾಂಗಣದಲ್ಲಿ ೧೧ನೇ ವರ್ಷದ ಕೆ.ಪಿ.ಎಲ್ ಕ್ರಿಕೆಟ್ ಆಟಗಾರರ ಬಿಡ್ಡಿಂಗ್ ಕಾರ್ಯಕ್ರಮವು ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಪಿಎಲ್ ಸ್ಥಾಪಕರಾದ ಜುನೈದ್ ಕೆ.ಎಂ
ಕರಡ ಶಾಲೆಯಲ್ಲಿ ಗಣರಾಜ್ಯೋತ್ಸವ ಚೆಯ್ಯಂಡಾಣೆ, ಫೆ. ೧೨: ಸಮೀಪದ ಕರಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ೭೭ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ನಿವೃತ್ತ ಸಿಐಎಸ್‌ಎಫ್ ಬೇಪಡಿಯಂಡ. ಎಸ್.ಅಯ್ಯಣ್ಣ ನೆರವೇರಿಸಿ ಮಾತನಾಡಿ, ಮಕ್ಕಳು ಶಿಸ್ತನ್ನು
ಪ್ರೊ ಅಶೋಕ ಸಂಗಪ್ಪ ಅವರಿಗೆ ಕೃಷಿ ರತ್ನ ಪ್ರಶಸ್ತಿ ಕೂಡಿಗೆ, ಫೆ. ೧೨: ಕೃಷಿ ಆವಿಷ್ಕಾರಗಳಿಗೆ ನೀಡಿದ ಕೊಡುಗೆಗಳನ್ನು ಗುರುತಿಸಿ, ನವದೆಹಲಿಯ ಇಂಡಿಯನ್ ಇಂಡಿಜೆನಸ್ ಸೊಸೈಟಿ ಫಾರ್ ಸೈನ್ಸಸ್ ಮತ್ತು ಸೋಷಿಯಲ್ ಸೈನ್ಸಸ್‌ನಿಂದ “ಕೃಷಿ ರತ್ನ ಪ್ರಶಸ್ತಿ-೨೦೨೬”ಅನ್ನು
ಚೆಟ್ಟಿಮಾನಿ ಕುಂದಚೇರಿ ವಲಯ ಕಾಂಗ್ರೆಸ್ ಸಭೆ ಮಡಿಕೇರಿ, ಫೆ. ೧೨: ರಾಜ್ಯ ಸರಕಾರದ ಅಭಿವೃದ್ಧಿ ಕಾರ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು ಮತ್ತು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ