ಜೇಸೀ ವಿಭಾಗೀಯ ಉಸ್ತುವಾರಿ ವಲಯ ಸಂಯೋಜಕರಾಗಿ ಆಯ್ಕೆ ಸೋಮವಾರಪೇಟೆ, ಏ. ೨೨: ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಜೆ.ಸಿ. ಅಲ್ಮಿನಿ ಕ್ಲಬ್‌ನ ಪದಗ್ರಹಣ ಕಾರ್ಯಕ್ರಮದಲ್ಲಿ ಜೇಸೀ ವಿಭಾಗೀಯ ಉಸ್ತುವಾರಿಯಾಗಿ ಪಟ್ಟಣದ ಎ.ಆರ್. ಮಮತ ಹಾಗೂ ವಲಯ ಸಂಯೋಜಕರಾಗಿ
ಬಿಟಿಸಿಜಿ ಕಾಲೇಜಿನ ಎನ್ಎಸ್ಎಸ್ ಶಿಬಿರ ಸಮಾರೋಪ ಸೋಮವಾರಪೇಟೆ, ಏ. ೨೨: ವಿದ್ಯಾರ್ಥಿಗಳ ವ್ಯಕ್ತಿತ್ವದ ಸಂಪೂರ್ಣ ವಿಕಾಸದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ದೊಡ್ದದು. ಮಾನವೀಯ ಮೌಲ್ಯಗಳನ್ನು ಬಿತ್ತುವಲ್ಲಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ಬಿಇಒ
ಅರಣ್ಯ ಇಲಾಖೆಯಿಂದ ಕ್ರಿಕೆಟ್ ಪಂದ್ಯಾವಳಿ ಕೂಡಿಗೆ, ಏ. ೨೨: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಕ್ರಿಕೆಟ್ ಆಟದ ಮೈದಾನದಲ್ಲಿ ಕುಶಾಲನಗರ ವಲಯ ಅರಣ್ಯ ಇಲಾಖೆಯ ವತಿಯಿಂದ ಸಾರ್ವಜನಿಕ ಯುವಕರು ಮತ್ತು
ರಾಜ್ಯಮಟ್ಟದ ಮೊಗೇರ ಕ್ರೀಡಾಕೂಟಕ್ಕೆ ಸಂಭ್ರಮದ ತೆರೆ ಮಡಿಕೇರಿ, ಏ. ೨೨: ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಮಡಿಕೇರಿ ತಾಲೂಕು ಸಮಿತಿಯ ವತಿಯಿಂದ ಮಡಿಕೇರಿಯಲ್ಲಿ ನಡೆದ ೧೦ನೇ ವರ್ಷದ ರಾಜ್ಯ ಮಟ್ಟದ ಮೊಗೇರ ಕ್ರೀಡಾಕೂಟಕ್ಕೆ
ಆತಿಥೇಯ ಚೇನಂಡ ಮುಂದಿನ ಹಂತಕ್ಕೆ ಮಡಿಕೇರಿ, ಏ. ೨೨: ಚೆರಿಯಪರಂಬುವಿನ ಜನರಲ್ ಕೆ.ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ೨೬ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ನಮ್ಮೆಯ ಚೇನಂಡ ಕಪ್ ಹಾಕಿ ನಮ್ಮೆಯಲ್ಲಿಂದು ಆತಿಥೇಯ