ನಂದಿಗುAದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಸನ್ಮಾನ ಸೋಮವಾರಪೇಟೆ : ತಾಲೂಕಿನ ನಂದಿಗುAದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಲೇಖನ
ವಿದ್ಯಾರ್ಥಿಗಳಿಗೆ ಪುಸ್ತಕ ಲೇಖನಿ ಸಾಮಗ್ರಿ ವಿತರಣೆ ಕೂಡಿಗೆ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟ.ಎ. ನಾರಾಯಣ ಗೌಡ ಅವರ ಹುಟ್ಟುಹಬ್ಬದ ಅಂಗವಾಗಿ ಕೊಡಗು ರಕ್ಷಣಾ ವೇದಿಕೆಯ ವತಿಯಿಂದ ಕೂಡಿಗೆ ಶ್ರೀ ಸದ್ಗುರು ಅಪ್ಪಯ್ಯ ಪ್ರೌಢಶಾಲಾ
ಹೆಗ್ಗಳ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಚೆಯ್ಯಂಡಾಣೆ: ಹೆಗ್ಗಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಶಶಿ ಅಚ್ಚಪ್ಪ ಅವರು ಪ್ರತಿ ವರ್ಷದಂತೆ ಈ ವರ್ಷವೂ ನೋಟ್‌ಬುಕ್‌ಗಳನ್ನು ವಿತರಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ
ಸಿದ್ದಾಪುರ ಶಾಲೆಗೆ ಕಾವೇರಿ ಕಾಲೇಜಿನಿಂದ ನೋಟ್ ಪುಸ್ತಕ ವಿತರಣೆ ಪೊನ್ನಂಪೇಟೆ : ಸಿದ್ದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಗೋಣಿಕೊಪ್ಪಲಿನ ಕಾವೇರಿ ಕಾಲೇಜಿನ ಬಿಸಿಎ ಹಾಗೂ ಬಿ.ಎಸ್ಸಿ.
ಪತ್ರಕರ್ತರು ವಿಶ್ವಾಸಾರ್ಹತೆ ಗಳಿಸಿಕೊಳ್ಳಬೇಕು ಶಿವಾನಂದ ತಗಡೂರು ಮಡಿಕೇರಿ, ಜೂ. ೧೪: ಪತ್ರಕರ್ತರು ವಿಶ್ವಾಸಾರ್ಹತೆಯನ್ನು ಗಳಿಸಿಕೊಳ್ಳಬೇಕು. ದಂಧೆಕೋರರು, ನಕಲಿ ಪತ್ರಕರ್ತರನ್ನು ಸುದ್ದಿಮನೆಯಿಂದ ದೂರವಿಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಕರೆ