ಪ್ರತಿಭಟನೆಗೆ ಬೆಂಬಲ ವೀರಾಜಪೇಟೆ, ಸೆ. ೧೦: ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ರೈತ ಹೋರಾಟ ಸಮಿತಿಯಿಂದ ತಾ. ೧೧ ರಂದು (ಇಂದು) ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ಕೊಡವ ಸಮಾಜಗಳ
ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ ಮಡಿಕೇರಿ ಸೆ.೧೦ : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯಿಂದ ಅಕ್ಟೋಬರ್ ೧೨ ರಿಂದ ಅಕ್ಟೋಬರ್ ೨೧ ರವರೆಗೆ ನಗರದಲ್ಲಿ ಆಯೋಜಿತ ಮಡಿಕೇರಿ ದಸರಾ ಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ
ಹಕ್ಕುಪತ್ರ ಮೂಲಸೌಕರ್ಯಕ್ಕೆ ಆಗ್ರಹಿಸಿ ಪ್ರತಿಭಟನೆ ಪೊನ್ನಂಪೇಟೆ, ಸೆ. ೧೦: ಪೊನ್ನಂಪೇಟೆ ತಾಲೂಕಿನ ಮತ್ತೂರು ಗ್ರಾಮದ ಗುಂಡತ್‌ಕೊಲ್ಲಿ ಪೈಸಾರಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಕ್ಕುಪತ್ರ, ವಸತಿ ಹಾಗೂ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ
ದೆಹಲಿಯಿಂದ ಬೆಂಗಳೂರಿಗೆ ನಿರಂತರ ಕಾರು ಪ್ರಯಾಣ ಬೆಂಗಳೂರು, ಸೆ. ೧೦: ಮುಳಿಯ ಗೋಲ್ಡ್ & ಡೈಮಂಡ್ಸ್ನ ಕೇಶವ ಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಎಸ್. ಬೈಪಾಡಿತ್ತಾಯ ಅವರು ದೆಹಲಿಯಿಂದ ಬೆಂಗಳೂರಿನವರೆಗೆ ಸುಮಾರು ೨,೦೭೫
ಗ್ರಾಹಕನಿಗೆ ಪರಿಹಾರ ಪಾವತಿಗೆ ಆದೇಶ ಮಡಿಕೇರಿ, ಸೆ. ೧೦: ಪ್ರಕರಣವೊಂದಕ್ಕೆ ಸಂಬAಧಿಸಿದAತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕರೊಬ್ಬರಿಗೆ ಒಟ್ಟು ರೂ. ೨೫,೯೬೦ ಪರಿಹಾರ ಪಾವತಿಸುವಂತೆ ಆದೇಶ ನೀಡಿದೆ. ಮಡಿಕೇರಿ, ಗೌಳಿಬೀದಿ ನಿವಾಸಿಯಾದ