ತೋಟದಲ್ಲಿ ೧೧ ಕಾಡಾನೆಗಳು ಮರಳಿ ಕಾಡಿಗೆ ಸಿದ್ದಾಪುರ, ಏ. ೧೫: ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ದಾಂದಲೆ ನಡೆಸುತ್ತಿದ್ದ ೧೧ಕ್ಕೂ ಅಧಿಕ ಕಾಡಾನೆಗಳನ್ನು ಕಾಡಿಗೆ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಕುಶಾಲನಗರ
ಗ್ರೇಟರ್ ರಾಜಾಸೀಟ್ ಹಗರಣ ತನಿಖೆಗೆ ಸರ್ಕಾರದ ಆದೇಶ ಮಡಿಕೇರಿ, ಏ. ೧೫: ನಗರದಲ್ಲಿ ನಿರ್ಮಾಣಗೊಂಡಿರುವ ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂದು ಕೊಡಗು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಸಲ್ಲಿಸಿದ ದೂರನ್ನು ಪುರಸ್ಕರಿಸಿರುವ
ದೇವರ ವಾರ್ಷಿಕ ಪೂಜೆ ಸಂಪನ್ನ ಮುಳ್ಳೂರು, ಏ. ೧೫: ಇಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಪೂಜಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ಸೋಮವಾರ ದೇವರಿಗೆ ಹೂವಿನ ಅಭಿಷೇಕ ಸೇರಿದಂತೆ ವಿಶೇಷ ಪೂಜಾ
ಮಹಾಲಿಂಗೇಶ್ವರ ದೇವಾಲಯದ ಉತ್ಸವನಾಪೋಕ್ಲು, ಏ.೧೫: ಸಮೀಪದ ಪಾಲೂರು ಗ್ರಾಮದ ಮಹಾಲಿಂಗೇಶ್ವರ ದೇವಾಲಯದ ವಾರ್ಷಿಕ ಉತ್ಸವ ತಾ.೧೩ ರಿಂದ ಪ್ರಾರಂಭಗೊAಡಿದ್ದು, ತಾ.೧೯ ರವರೆಗೆ ನಡೆಯಲಿದೆ. ತಾ. ೧೬ ರಂದು (ಇಂದು)ಗುರುವಾರ ಉತ್ಸವ
ಪ್ರತಿಭಟನೆಗೆ ಕೊಡಗು ಜಿಲ್ಲಾ ಬಿಜೆಪಿ ನಿರ್ಧಾರ ಮಡಿಕೇರಿ, ಏ. ೧೫: ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ಸ್ಥಳೀಯ ಸಂಸ್ಥೆಗಳಾದ ಜಿ.ಪಂ, ತಾ.ಪಂ ಮತ್ತು ಗ್ರಾ.ಪಂ. ಚುನಾವಣೆಯನ್ನು ನಡೆಸದೆ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ