ತಾ ೧೯ ರಂದು ಸಂಸ್ಮರಣೆ ಧಾರ್ಮಿಕ ಸಮಾರಂಭ ಕುಶಾಲನಗರ, ಫೆ. ೧೭: ಕುಶಾಲನಗರ ತಾಲೂಕಿನ ತೊರೆನೂರು ವಿರಕ್ತ ಮಠದ ಹಿರಿಯ ಶ್ರೀಗಳಾದ ಶ್ರೀ ಮಹಾಂತ ಸ್ವಾಮೀಜಿ ಅವರ ೧೩ನೇ ವರ್ಷದ ಸಂಸ್ಮರಣೋತ್ಸವ ಸಮಾರಂಭ ತಾ. ೧೯
ಅಮೃತ್ ೨ ಯೋಜನೆಯಿಂದ ಜನರಿಗೆ ಸಮಸ್ಯೆ ಮಡಿಕೇರಿ, ಫೆ. ೧೭; ಮಡಿಕೇರಿ ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಯೋಜನೆಯಾದ ಅಮೃತ್-೨ ಕಾಮಗಾರಿಯಿಂದಾಗಿ ಜನತೆಗೆ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವದಾಗಿ ಮಡಿಕೇರಿ
ಲೈಂಗಿಕ ದೌರ್ಜನ್ಯ ಸಂತ್ರಸ್ತರÀ ಗುರುತು ಬಹಿರಂಗಗೊಳಿಸದAತೆ ಆದೇಶ ಬೆಂಗಳೂರು, ಫೆ. ೧೭: ಮಹಿಳೆಯರು ಮತ್ತು ಅಪ್ರಾಪ್ತರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ಮತ್ತು ನ್ಯಾಯಾಂಗ ಪ್ರಕ್ರಿಯೆಯಲ್ಲಿ ಸಂತ್ರಸ್ತರ ಗುರುತನ್ನು ಯಾವುದೇ ಕಾರಣಕ್ಕೂ ಬಹಿರಂಗಪಡಿಸಬಾರದು
ವರ್ಷದ ಹಿಂದೆ ಸಿಕ್ಕಿದ್ದ ಆಭರಣವನ್ನು ಹಿಂದಿರುಗಿಸಿದ ಅರ್ಚಕ ಪೊನ್ನಂಪೇಟೆ, ಫೆ. ೧೭: ಕಳೆದ ವರ್ಷದ ಮಹಾಶಿವರಾತ್ರಿ ಸಮಯದಲ್ಲಿ ಪೊನ್ನಂಪೇಟೆ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಮಹಿಳೆಯೊಬ್ಬರು ಕಳೆದುಕೊಂಡಿದ್ದ ಚಿನ್ನದ ಬ್ರೇಸ್‌ಲೆಟ್ ಅನ್ನು ಈ ವರ್ಷ
ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ಕುಶಾಲನಗರ, ಫೆ ೧೭: ಮುಳ್ಳುಸೋಗೆ ಗ್ರಾಮದ ಕನ್ನಂಬಾಡಿ ಅಮ್ಮನವರ ದೇವಾಲಯದ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ ತಾ. ೧೮ ರಿಂದ (ಇಂದಿನಿAದ) ಮೂರು ದಿನಗಳ ಕಾಲ ನಡೆಯಲಿದೆ ಎಂದು