ಅಂತರ್ಜಾಲದ ಮೂಲಕ ಮಾಹಿತಿ ಸೋರಿಕೆಯಾಗದಂತೆ ಎಚ್ಚರ ಅಗತ್ಯ ಮಡಿಕೇರಿ, ಫೆ.೧೪: ಮಾಹಿತಿ ತಂತ್ರಜ್ಞಾನದ ಬಳಕೆಯಿಂದ ಸರಕಾರಿ ಸೇವೆಗಳು ಹಾಗೂ ಕೆಲಸಗಳನ್ನು ಸುಲಭವಾಗಿ ಹಾಗೂ ಶೀಘ್ರವಾಗಿ ಜನಸಾಮಾನ್ಯರಿಗೆ ಒದಗಿಸಲು ಸಾಧ್ಯವಾಗಿದೆ. ಅವುಗಳ ಮಾಹಿತಿಗಳು ಅಂತರ್ಜಾಲದಲ್ಲಿ ಸೋರಿಕೆಯಾಗದಂತೆ ಸುರಕ್ಷಿತ
ಶಿಕ್ಷಣಕ್ಕೆ ಬದುಕಿನ ಕಷ್ಟಗಳನ್ನು ಕರಗಿಸುವ ಶಕ್ತಿ ಇದೆ *ಗೋಣಿಕೊಪ್ಪ, ಫೆ.೧೪: ಶಿಕ್ಷಣಕ್ಕೆ ಮಾತ್ರ ಬದುಕಿನ ಕಷ್ಟಗಳನ್ನು ಕರಗಿಸುವ ಶಕ್ತಿ ಇರುವುದು ಎಂದು ಪೊನ್ನಂಪೇಟೆ ರಾಮಕೃಷ್ಣ ಶಾರದಾಶ್ರಮದ ಅಧ್ಯಕ್ಷ ಪರಹಿತನಂದಾ ಮಹಾರಾಜ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಪೊನ್ನಂಪೇಟೆ ರಾಮಕೃಷ್ಣ
ಮೀನ್ಯಾರ್ ನಮ್ಮೆ ಲಾಂಛನ ಲೋಕಾರ್ಪಣೆ *ಗೋಣಿಕೊಪ್ಪ, ಫೆ.೧೪: ಕಾವೇರಿ ಪೊಮ್ಮಕ್ಕಡ ಕೂಟದ ‘ಮೀನ್ಯಾರ್ ನಮ್ಮೆ’ಯ ಲಾಂಛನ ಮತ್ತು ಒಕ್ಕೂಟದ ಶೀರ್ಷಿಕೆ ಗೀತೆಯನ್ನು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಲೋಕಾರ್ಪಣೆಗೊಳಿಸಿದರು. ದಿ
ಮೀನ್ಯಾರ್ ನಮ್ಮೆ ಲಾಂಛನ ಲೋಕಾರ್ಪಣೆ *ಗೋಣಿಕೊಪ್ಪ, ಫೆ.೧೪: ಕಾವೇರಿ ಪೊಮ್ಮಕ್ಕಡ ಕೂಟದ ‘ಮೀನ್ಯಾರ್ ನಮ್ಮೆ’ಯ ಲಾಂಛನ ಮತ್ತು ಒಕ್ಕೂಟದ ಶೀರ್ಷಿಕೆ ಗೀತೆಯನ್ನು ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ ಲೋಕಾರ್ಪಣೆಗೊಳಿಸಿದರು. ದಿ
ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ತೆರೆಯಲು ಮನವಿ ಕುಶಾಲನಗರ, ಫೆ.೧೪: ಕೊಡಗು ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ಕಚೇರಿ ತೆರೆಯಲು ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವರಿಗೆ ಮನವಿ ಮಾಡಲಾಗಿದೆ.ಕರ್ನಾಟಕ ರಸ್ತೆ ಸಾರಿಗೆ