ಹಂಡ್ಲಿ ಗ್ರಾಪಂ ಮಟ್ಟದ ಒಕ್ಕೂಟಕ್ಕೆ ಜಿಲ್ಲಾ ಪ್ರಶಸ್ತಿ ಸೋಮವಾರಪೇಟೆ, ಜೂ. ೧೩: ತಾಲೂಕಿನ ಹಂಡ್ಲಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟವು ಎನ್‌ಆರ್‌ಎಲ್‌ಎಂ ಮಿಷನ್ ಅಡಿಯಲ್ಲಿ ಉತ್ತಮ ಕಾರ್ಯನಿರ್ವಹಣೆ, ಸ್ವಸಹಾಯ ಸಂಘಗಳ ಅಭಿವೃದ್ಧಿಯಲ್ಲಿನ ವಿಶೇಷ ಕೊಡುಗೆಗಾಗಿ ಜಿಲ್ಲಾ
ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಮುಖರಿಂದ ಸಿದ್ದರಾಮಯ್ಯ ಭೇಟಿ ಪೊನ್ನಂಪೇಟೆ, ಜೂ. ೧೨: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಪ್ರಮುಖರ ನಿಯೋಗವೊಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿತು. ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ
ವಿದ್ಯುತ್ ತಂತಿ ಮೇಲೆ ಬಿದ್ದ ಮರದ ಕೊಂಬೆ ಸುAಟಿಕೊಪ್ಪ, ಜೂ. ೧೩ : ಇಲ್ಲಿಗೆ ಸಮೀಪದ ನೆಟ್ಲಿ ಎ ತೋಟದೊಳಗೆ ಹಾದು ಹೋಗಿರುವ ವಿದ್ಯುತ್ ತಂತಿಗಳ ಮೇಲೆ ಗಾಳಿ ಮಳೆಗೆ ಮರದ ಕೊಂಬೆ ಬಿದ್ದು ಈ
ಸಾAಸ್ಕೃತಿಕ ಉತ್ಸವ ವೀರಾಜಪೇಟೆ, ಜೂ. ೧೩: ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ವತಿಯಿಂದ ಬಸವ ಜಯಂತಿ ಅಂಗವಾಗಿ ಬಸವ ಶ್ರೀ ಕಾಯಕ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು
ಬಾಕ್ಸಿAಗ್ನಲ್ಲಿ ಅವಳಿ ಸಹೋದರರ ಸಾಧನೆ ಗೋಣಿಕೊಪ್ಪ, ಜೂ. ೧೩ : ಕೊಡಗು ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ಜೂನ್ ೮, ೯ ಮತ್ತು ೧೦ರಂದು ಗೋಣಿಕೊಪ್ಪಲಿನ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ೧೪ ವರ್ಷದೊಳಗಿನ ಬಾಕ್ಸಿಂಗ್