ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ ಕೂಡಿಗೆ, ಜೂ. ೧೭: ೨೦೨೬-೨೭ನೇ ಸಾಲಿನ ಮುಂಗಾರು ಹಂಗಾಮು ಬೆಳೆಗೆ ಕುಶಾಲನಗರ ತಾಲೂಕು ವ್ಯಾಪ್ತಿಯ ರೈತರಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಬೇಸಾಯಕ್ಕೆ ಬೇಕಾದ ಬಿತ್ತನೆಯ ಮುಸುಕಿನ ಜೋಳ
ಕಾವೇರಿ ಹಾರಂಗಿಯಲ್ಲಿ ನೀರು ಇಳಿಮುಖ ಕೂಡಿಗೆ, ಜೂ. ೧೭: ಜಿಲ್ಲೆಯ ಪ್ರಮುಖ ನದಿಗಳಾದ ಕಾವೇರಿ ಮತ್ತು ಹಾರಂಗಿ ನದಿಗಳಲ್ಲಿ ಜೂನ್ ಎರಡನೇ ವಾರ ಕಳೆದರೂ ಸಹ ಮಳೆಯು ಸಮಗ್ರವಾಗಿ ಬೀಳದ ಹಿನ್ನೆಲೆಯಲ್ಲಿ ನೀರು
ಅರ್ಜಿ ಆಹ್ವಾನ ಮಡಿಕೇರಿ, ಜೂ. ೧೭: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ
ಹೋಂ ಸ್ಟೇ ಮಾಲೀಕರು ಸರಕಾರದ ಸುತ್ತೋಲೆಗಳನ್ನು ಪಾಲಿಸಬೇಕು ಮಡಿಕೇರಿ, ಜೂ. ೧೭: ಹೋಂಸ್ಟೇ ಮಾಲೀಕರು ಸರಕಾರದ ಸುತ್ತೋಲೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ಪ್ರವಾಸಿಗರ ಸುರಕ್ಷತೆಗೆ ಒತ್ತು ನೀಡಬೇಕು ಎಂದು ಮಡಿಕೇರಿ ಡಿವೈಎಸ್‌ಪಿ ಸೂರಜ್ ಹೇಳಿದರು. ನಗರದ ಕ್ರಿಸ್ಟಲ್
ಕಸ ಎಸೆದ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು ವೀರಾಜಪೇಟೆ, ಜೂ. ೧೭: ವೀರಾಜಪೇಟೆ ತಾಲೂಕಿನ ಕಾಕೋಟುಪರಂಬು ಗ್ರಾಮದ ಸಾರ್ವಜನಿಕ ಪ್ರದೇಶದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಆಹಾರ ಪ್ಯಾಕೆಟ್‌ಗಳನ್ನು ಚೆಲ್ಲಾಪಿಲ್ಲಿಯಾಗಿ ಬಿಸಾಡಿದ ಪ್ರವಾಸಿಗರ ಗುಂಪನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ