ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ ಮಡಿಕೇರಿ ಏ.೨೧ : ಜಾತ್ಯತೀತ ನೆಲೆಗಟ್ಟಿನಲ್ಲಿ ಉತ್ತಮ ಸಮಾಜ ಸ್ಥಾಪಿಸಬೇಕೆನ್ನುವ ಉದ್ದೇಶದಿಂದ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಸಲ್ಮಾನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಸಿದ ಪರಿಣಾಮ ಅದು ಭರ್ಜರಿ
ಜೀವ ಹನಿ ಕಾರ್ಯಕ್ರಮ ಚೆಯ್ಯಂಡಾಣೆ, ಏ. ೨೧: ಬಿಸಿಲ ಧಗೆಯಿಂದ ನೀರು ಸಿಗದೆ ಬಳಲುತ್ತಿರುವ ಪ್ರಾಣಿ ಪಕ್ಷಿಗಳಿಗೆ ಆಸರೆಯಾಗಿ ಎಸ್.ಎಸ್.ಎಫ್. ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜೀವ ಹನಿ ಕಾರ್ಯಕ್ರಮ ಆಯೋಜಿಸಲಾಯಿತು. ಜಲ
ತೋಳೂರುಶೆಟ್ಟಳ್ಳಿಯಲ್ಲಿ ಶ್ರದ್ಧಾಭಕ್ತಿಯ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ ಸೋಮವಾರಪೇಟೆ, ಏ. ೨೧: ಸಮೀಪದ ತೋಳೂರುಶೆಟ್ಟಳ್ಳಿಯಲ್ಲಿ ಅನಾದಿ ಕಾಲದಿಂದಲೂ ಅನೂಚಾನವಾಗಿ ನಡೆದುಕೊಂಡು ಬಂದಿರುವ ಶ್ರದ್ಧಾಭಕ್ತಿಯ ಶ್ರೀ ಸಬ್ಬಮ್ಮ ದೇವರ ಸುಗ್ಗಿ ಉತ್ಸವ ಈಗಾಗಲೇ ಆರಂಭಗೊAಡಿದ್ದು, ತಾ. ೨೩ರಂದು
ಚೆಂಬೆಬೆಳ್ಳೂರು ವ್ಯಾಪ್ತಿಯಲ್ಲಿ ಕಾಡಾನೆ ದಾಂಧಲೆ ವೀರಾಜಪೇಟೆ, ಏ. ೨೧: ಚೆÀಂಬೆಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಣಗೇರಿ, ಚೆಂಬೆಬೆಳ್ಳೂರು, ಪೊದಕೋಟೆ, ಸುತ್ತಮುತ್ತಲ ಗ್ರಾಮಗಳಲ್ಲಿ ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಬೆಸತ್ತಿದ್ದಾರೆ. ಕೆಲವು ತಿಂಗಳುಗಳಿAದ ಕಾಡಾನೆಗಳು ನಿರಂತರವಾಗಿ ತೋಟ,
ನಾಳೆಯಿಂದ ಉತ್ಸವ ನಾಪೋಕ್ಲು, ಏ. ೨೧: ಸಮೀಪದ ಬಲ್ಲಮಾವಟಿ ಗ್ರಾಮದ ಭಗವತಿ ಭದ್ರಕಾಳಿ ರಾಟೆ ದೇವಸ್ಥಾನದ ಉತ್ಸವ ತಾ. ೨೩ ಮತ್ತು ೨೪ ರಂದು ನಡೆಯಲಿದೆ. ತಾ. ೨೩ ರಂದು ಬೆಳಿಗ್ಗೆ