ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರ ಸಾವು ಗೋಣಿಕೊಪ್ಪಲು, ಫೆ. ೬: ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಗೋಣಿಕೊಪ್ಪಲುವಿನಲ್ಲಿ ಮಧ್ಯರಾತ್ರಿ ಸಂಭವಿಸಿದೆ. ಗೋಣಿಕೊಪ್ಪಲುವಿನ ಕೈಕೇರಿ ಗ್ರಾಮದ ಈರಣ್ಣ ಕಾಲೋನಿ ನಿವಾಸಿ ಸುಲೈಮಾನ್
ಪುನರ್ವಸತಿ ಆಕ್ಷೇಪಣೆಗೆ ಅವಕಾಶ ಮಡಿಕೇರಿ, ಫೆ. ೬: ೨೦೧೮-೧೯ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ವಾಸದ ಮನೆ ಹಾನಿಯಾದ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ನಿರ್ಮಿಸಿ, ಲಭ್ಯವಿರುವ ೨೫೨ ಮನೆಗಳ ಪೈಕಿ ೨೫೧ ಮನೆಗಳನ್ನು
ಬಿಪಿಎಲ್ ಪಡಿತರ ಚೀಟಿ ಸಮಸ್ಯೆ ಬಗೆಹರಿಸಲು ಮನವಿ ಸುಂಟಿಕೊಪ್ಪ, ಫೆ. ೬: ಸುಂಟಿಕೊಪ್ಪ ಹೋಬಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅನೇಕ ಅರ್ಹ ಕುಟುಂಬಗಳ ಬಿಪಿಎಲ್ ಪಡಿತರ ಚೀಟಿಗಳು ಇತ್ತೀಚೆಗೆ ಎಪಿಎಲ್ ಆಗಿ ಪರಿವರ್ತನೆಯಾಗಿರುವುದರಿಂದ ಸಾರ್ವಜನಿಕರಿಗೆ ತೀವ್ರ
ಮಹಿಳೆಯರನ್ನು ಉದ್ಯಮಶೀಲರನ್ನಾಗಿಸಲು ಕೌಶಲ್ಯಾಭಿವೃದ್ಧಿ ಅಗತ್ಯ ವೀರಾಜಪೇಟೆ, ಫೆ. ೬: ಮಹಿಳೆಯರನ್ನು ಉದ್ಯಮಶೀಲರನ್ನಾಗಿಸಲು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಶಿಬಿರಗಳು, ಕಾರ್ಯಾಗಾರಗಳು ಸಹಕಾರಿ ಎಂದು ಮಡಿಕೇರಿಯ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ
ಮಹಿಳೆಯರು ಸ್ವಾವಲಂಬಿಯಾಗಲು ಗ್ರಾಮಾಭಿವೃದ್ಧಿ ಯೋಜನೆ ಸಹಕಾರಿ ಕುಶಾಲನಗರ, ಫೆ. ೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಬಹುತೇಕ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸದೃಢವಾಗಿ ಜೀವನ ಸಾಗಿಸುವ ಅವಕಾಶ ದೊರೆತಿದೆ