ಐಗೂರಿನಲ್ಲಿ ಕನ್ನಡ ಹಬ್ಬ ವೈವಿಧ್ಯಮಯ ಕಾರ್ಯಕ್ರಮಗಳ ಹೂರಣ ಸೋಮವಾರಪೇಟೆ, ಫೆ. ೧೦: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಐಗೂರಿನಲ್ಲಿ ತಾ. ೯ ರಂದು ನಡೆದ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹತ್ತುಹಲವು ವೈವಿಧ್ಯಮಯ
ಕೊಟ್ಟೋಳಿ ಧಾರಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ವೀರಾಜಪೇಟೆ, ಫೆ. ೧೦: ವೀರಾಜಪೇಟೆ ಸಮೀಪದ ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಎರಡು ದಿನಗಳ ಕಾಲ ಅತ್ಯಂತ ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿತು. ಸುಮಾರು ೮೦೦ ವರ್ಷಗಳ
ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ನಿಂದ ರೂ ೧೦೩೬ ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಪೊನ್ನಂಪೇಟೆ, ಫೆ. ೧೦: ಮೈಸೂರಿನ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜು, ಕಾವೇರಿ ಪದವಿ ಪೂರ್ವ ಕಾಲೇಜು, ಕಾವೇರಿ ಸ್ನಾತಕೋತ್ತರ
ಗದ್ದೆಹಳ್ಳ ಸರಕಾರಿ ಶಾಲಾ ವಾರ್ಷಿಕೋತ್ಸವ ಸುಂಟಿಕೊಪ್ಪ, ಫೆ. ೧೦: ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ
ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಬಡ್ತಿ ಪೊನ್ನಂಪೇಟೆ, ಫೆ. ೧೦: ಕೊಡಗು ಮೂಲದ ಕುಪ್ಪೋಡಂಡ ಎ. ರಫೀಕ್ ಅವರು ರಾಜ್ಯ ಪೊಲೀಸ್ ಇಲಾಖೆಯ ಅಧೀನದ ಡಿಟೆಕ್ಟಿವ್ ಪೊಲೀಸ್ ಇನ್ಸ್ಪೆಕ್ಟರ್ (ಡಿ.ಪಿ.ಐ.) ಆಗಿ ಮುಂಬಡ್ತಿ ಹೊಂದಿದ್ದಾರೆ.