ಸನಾತನ ಧರ್ಮ ಉಳಿಯಬೇಕಾದರೆ ಮಠ ಮಾನ್ಯಗಳು ಉಳಿಯಬೇಕು ಮನೆಹಳ್ಳಿ, ಏ. 5: ಸನಾತನ ಧರ್ಮ ಉಳಿಯಬೇಕಾದರೆ ಮಠಮಾನ್ಯಗಳು ಉಳಿಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ತಿಳಿಸಿದರು. ತಾಲೂಕಿನ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರ ಬಳಿಯ ಶ್ರೀ
ಉತ್ತಮ ಸಂದೇಶ ಕೊಡುವಂತಹ ಪುಸ್ತಕಗಳು ಹೊರಬರಲಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ವೀರಾಜಪೇಟೆ, ಏ. 5: ಕೊಡಗಿನಲ್ಲಿಯೂ ಉತ್ತಮ ಸಾಹಿತಿಗಳು, ಬರಹಗಾರರಿದ್ದು, ಅವರಿಂದ ಸಮಾಜಕ್ಕೆ ಉತ್ತಮ ಸಂದೇಶ ಕೊಡುವಂತಹ ಪುಸ್ತಕಗಳು ಹೊರಬರಬೇಕು ಎಂದು ಅರಮೇರಿ ಕಳಂಚೇರಿ ಮಠದ ಪೀಠಾಧಿಪತಿ
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ ಕೂಡಿಗೆ, ಏ. 5: ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು
ಸಂಘದ ಅಧ್ಯಕ್ಷರಾಗಿ ಆಯ್ಕೆ ಭಾಗಮಂಡಲ, ಏ. 5: ಇಲ್ಲಿನ ಲ್ಯಾಂಪ್ಸ್ ಸಹಕಾರ ಸಂಘದÀ 2026-27ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಸತತವಾಗಿ 4ನೇ ಬಾರಿ ಅಧ್ಯಕ್ಷರಾಗಿ ಕೆ.ಎ. ಮಿಟ್ಟು ರಂಜಿತ್ ಆಯ್ಕೆಯಾಗಿದ್ದಾರೆ.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ವೀರಾಜಪೇಟೆ, ಏ. 5: ಇಲ್ಲಿನ ಕೊಡಗು ಮಹಿಳಾ ಸಹಕಾರ ಸಂಘದ ವತಿಯಿಂದ ಮಹಿಳಾ ಸಮಾಜದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಶಾಲಿ ಪ್ರಮೋದ್