೪೦ ಅಡಿ ಕಂದಕಕ್ಕೆ ಉರುಳಿದ ಕಾರು ಚಾಲಕ ಪಾರು ಮಡಿಕೇರಿ, ಜೂ. ೧೧: ಮೂರ್ನಾಡು ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ನಗರದ ಜನರಲ್ ತಿಮ್ಮಯ್ಯ ಸರ್ಕಲ್‌ನಿಂದ ಅನತಿ
ಗೋಣಿಕೊಪ್ಪ ‘ಹೈಟೆಕ್’ ಬಸ್ ನಿಲ್ದಾಣಕ್ಕೆ ಕೊಳ್ಳಿಮಾಡ ಕರುಂಬಯ್ಯ ಹೆಸರು ವಿಶೇಷ ವರದಿ : ಹೆಚ್.ಕೆ.ಜಗದೀಶ್ ಗೋಣಿಕೊಪ್ಪಲು, ಜೂ.೧೧: ದ.ಕೊಡಗಿನ ಹೃದಯ ಭಾಗ ವಾಣಿಜ್ಯ ನಗರ ಗೋಣಿಕೊಪ್ಪಲುವಿನ ನೂತನ ಹೈಟೆಕ್ ಬಸ್ ನಿಲ್ದಾಣಕ್ಕೆ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದ ಸ್ವಾತಂತ್ರö್ಯ
ರಾಸಾಯಿನಿಕ ಆಹಾರ ದೊರಕಬೇಕು ಸುರೇಶ್ ಶೆಟ್ಟಿ ಸೋಮವಾರಪೇಟೆ, ಜೂ. ೧೧: ಪಾಠದ ಜೊತೆಗೆ ಕೈತೋಟದಂತಹ ಕೃಷಿ ಚಟುವಟಿಕೆಯನ್ನು ಶಾಲೆಯಲ್ಲಿ ಕೈಗೊಂಡರೆ ರಾಸಾಯನಿಕ ಆಹಾರ ಪದಾರ್ಥಗಳು ವಿದ್ಯಾರ್ಥಿಗಳಿಗೆ ದೊರಕುತ್ತದೆ ಎಂದು ಚೌಡ್ಲು ಗ್ರಾಮ ಪಂಚಾಯಿತಿ ಮಾಜೀ
ಚುನಾವಣೆ ಎದುರಿಸಲು ಸನ್ನದ್ಧರಾಗಿ ಮಂತರ್ ಸೋಮವಾರಪೇಟೆ, ಜೂ. ೧೧: ಇಲ್ಲಿನ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಯಕರ್ತರ ಕುಂದು ಕೊರತೆ ಸಭೆ ಅಧ್ಯಕ್ಷ ಮಂಜುನಾಥ್ ಅಧ್ಯಕ್ಷತೆಯಲ್ಲಿ ಪಟ್ಟಣದ ಮಹಿಳಾ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕ
ಕಲೆಯ ನಡಿಗೆ ಜನರ ಬಳಿಗೆ ಕಾರ್ಯಕ್ರಮ ಮಡಿಕೇರಿ, ಜೂ. ೧೧: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲೆಯ ನಡಿಗೆ ಜನರ ಬಳಿಗೆ ಎಂಬ ವಿನೂತನ ಕಾರ್ಯಕ್ರಮವನ್ನು ಪರಿಚಯಿಸುತ್ತಿರುವುದು ಅದ್ಭುತ ಕಲ್ಪನೆ ಎಂದು ತೆನ್ನಿರ ಮೈನಾ