ಓಂಕಾರೇಶ್ವರದಲ್ಲಿ ಮಹಾಶಿವರಾತ್ರಿ ಆಚರಣೆ ಮಡಿಕೇರಿ, ಫೆ. ೧೦: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ಶ್ರೀ ಓಂಕಾರೇಶ್ವರ
ವೀರಾಜಪೇಟೆಯಲ್ಲಿ ಜಾನಪದ ಗ್ರಾಮೀಣ ಕ್ರೀಡೋತ್ಸವ ಮಡಿಕೇರಿ, ಫೆ. ೧೦: ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಾಯೋಜಕತ್ವದಲ್ಲಿ ವೀರಾಜಪೇಟೆ ತಾಲೂಕು ಜಾನಪದ ಪರಿಷತ್ ಘಟಕ,
ಐಗೂರಿನಲ್ಲಿ ಕನ್ನಡ ಹಬ್ಬ ವೈವಿಧ್ಯಮಯ ಕಾರ್ಯಕ್ರಮಗಳ ಹೂರಣ ಸೋಮವಾರಪೇಟೆ, ಫೆ. ೧೦: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಐಗೂರಿನಲ್ಲಿ ತಾ. ೯ ರಂದು ನಡೆದ ೯ನೇ ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹತ್ತುಹಲವು ವೈವಿಧ್ಯಮಯ
ಕೊಟ್ಟೋಳಿ ಧಾರಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ವೀರಾಜಪೇಟೆ, ಫೆ. ೧೦: ವೀರಾಜಪೇಟೆ ಸಮೀಪದ ಕೊಟ್ಟೋಳಿಯ ಶ್ರೀ ಧಾರಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ಎರಡು ದಿನಗಳ ಕಾಲ ಅತ್ಯಂತ ಶ್ರದ್ಧಾ ಭಕ್ತಿಯೊಂದಿಗೆ ನೆರವೇರಿತು. ಸುಮಾರು ೮೦೦ ವರ್ಷಗಳ
ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ನಿಂದ ರೂ ೧೦೩೬ ಲಕ್ಷ ವಿದ್ಯಾರ್ಥಿ ವೇತನ ವಿತರಣೆ ಪೊನ್ನಂಪೇಟೆ, ಫೆ. ೧೦: ಮೈಸೂರಿನ ಕೊಡವ ದೀನ ಬಂಧು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗೋಣಿಕೊಪ್ಪಲು ಕಾವೇರಿ ಪದವಿ ಕಾಲೇಜು, ಕಾವೇರಿ ಪದವಿ ಪೂರ್ವ ಕಾಲೇಜು, ಕಾವೇರಿ ಸ್ನಾತಕೋತ್ತರ