ಉಚಿತ ಸ್ಕೋಲಿಯೋಸಿಸ್ ಸ್ಕಿçÃನಿಂಗ್ ಸಿದ್ದಾಪುರ, ಜೂ.೧೧: ಲಯನ್ಸ್ ಕ್ಲಬ್ ಸಿದ್ದಾಪುರ ಹಾಗೂ ಸ್ಕೋಲಿಯೋಸಿಸ್ ಫೌಂಡೇಶನ್ ಆಫ್ ಇಂಡಿಯಾ ಸಹಯೋಗದಲ್ಲಿ ಉಚಿತ ಸ್ಕೋಲಿಯೋಸಿಸ್ ಸ್ಕಿçÃನಿಂಗ್ ಶಿಬಿರವನ್ನು ತಾ.೧೪ ರಂದು ಆಯೋಜಿಸಲಾಗಿದೆ. ತಾ.೧೪ ರ ಭಾನುವಾರ
ಚೌಡಮ್ಮ ತಾಯಿ ಪೂಜೋತ್ಸವ ಕೂಡಿಗೆ, ಜೂ. ೧೧: ಕೂಡುಮಂಗಳೂರು ಗ್ರಾಮದ ಚೌಡಮ್ಮ ತಾಯಿಯ ವಾರ್ಷಿಕ ಮಹಾ ಪೂಜೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಉತ್ಸವದ ಅಂಗವಾಗಿ ಹೋಮ ಹವನ, ವಿಶೇಷ ಪೂಜೆಗಳು ನಡೆದವು. ದೇವಾಲಯ ಸಮಿತಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ ಮಡಿಕೇರಿ ಜೂ. ೧೧: ಪ್ರಸಕ್ತ ಸಾಲಿನ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ (ssಠಿ.ಠಿosಣmಚಿಣಡಿiಛಿ ಞಚಿಡಿಟಿಚಿಣಚಿಞಚಿ.gov.iಟಿ) ನಲ್ಲಿ ಅರ್ಜಿ ಸಲ್ಲಿಸಲು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕು
ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರ ದೂರು ಸ್ವೀಕಾರ ಸಭೆ ಸೋಮವಾರಪೇಟೆ, ಜೂ. ೧೧: ಜಿಲ್ಲಾ ಲೋಕಾಯುಕ್ತ ವತಿಯಿಂದ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ಸ್ವೀಕಾರ ಸಭೆ ನಡೆಯಿತು. ಲೋಕಾಯುಕ್ತ ನಿರೀಕ್ಷಕರಾದ ವೀಣಾ ಅವರು
ಇAದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಮಡಿಕೇರಿ, ಜೂ.೧೧: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,