ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿಶ್ವ ಧ್ವನಿ ದಿನಾಚರಣೆ ಮಡಿಕೇರಿ, ಏ. ೨೦: ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಿವಿ, ಮೂಗು, ಗಂಟಲು ವಿಭಾಗದಿಂದ ನಮ್ಮ ಧ್ವನಿಯ ಆರೈಕೆ ಎಂಬ ವಿಷಯದಡಿ ವಿಶ್ವ ಧ್ವನಿ ದಿನವನ್ನು ಆಚರಿಸಲಾಯಿತು.
ಚೆಟ್ಟಳ್ಳಿ ತೋಟಗಾರಿಕಾ ಕೇಂದ್ರದಲ್ಲಿ ಜಾಗೃತಿ ಕಾರ್ಯಕ್ರಮ ಚೆಟ್ಟಳ್ಳಿ, ಏ. ೨೦: ಚೆಟ್ಟಳ್ಳಿಯಲ್ಲಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರದಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಹಾಗೂ ಇತರ ಕೃಷಿ ಪರಿಕರಗಳ ಆಳವಡಿಕೆ
ನೀರಿನ ಸಮಸ್ಯೆ ಉಂಟಾಗದAತೆ ಕ್ರಮವಹಿಸಿ ಎಸ್ಜೆ ಸೋಮಶೇಖರ್ ಮಡಿಕೇರಿ, ಏ. ೨೦: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದAತೆ ಸೂಕ್ತ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಸೂಚಿಸಿದರು. ನಗರದ ಜಿ.ಪಂ. ಸಭಾಂಗಣದಲ್ಲಿ ಗ್ರಾ.ಪಂ. ಅಭಿವೃದ್ಧಿ
ಓಂಕಾರೇಶ್ವರ ಅಭಿವೃದ್ಧಿ ಕುರಿತು ಜಿಲ್ಲಾಧಿಕಾರಿಯವರೊಂದಿಗೆ ಚರ್ಚೆ ಮಡಿಕೇರಿ, ಏ. ೨೦: ಮಡಿಕೇರಿಯ ಓಂಕಾರೇಶ್ವರ- ಆಂಜನೇಯ ದೇವಾಲಯಗಳ ಅಭಿವೃದ್ಧಿ ಕುರಿತು ವ್ಯವಸ್ಥಾಪನಾ ಸಮಿತಿಯಿಂದ ಜಿಲ್ಲಾಧಿಕಾರಿ ಸೋಮಶೇಖರ್ ಅವರೊಂದಿಗೆ ಇಂದು ಚರ್ಚಿಸಲಾಯಿತು. ದೇವಾಲಯದ ಅನೇಕ ಆಸ್ತಿಗಳು ನ್ಯಾಯಾಲಯದಲ್ಲಿ ವಿವಾದದಲ್ಲಿದ್ದು
ಜೇನು ಸಾಕಾಣೆಯಿಂದ ಅಧಿಕ ಇಳುವರಿ ಡಾ ಕೆಂಚಾರೆಡ್ಡಿ ನಾಪೋಕ್ಲು, ಏ.೨೦: ಬೆಳೆಗಾರರು ಜೇನು ಸಾಕಣೆ ಮಾಡುವುದರಿಂದ ಅಧಿಕ ಇಳುವರಿ ಜೊತೆಗೆ ಆರ್ಥಿಕವಾಗಿ ಸದೃಢವಾಗಲು ಸಾಧ್ಯ ಎಂದು ಪೊನ್ನಂಪೇಟೆ ಅರಣ್ಯ ಕಾಲೇಜಿನ ಪ್ರೊಫೆಸರ್ ಡಾ. ಕೆಂಚಾರೆಡ್ಡಿ ಹೇಳಿದರು. ಇಲ್ಲಿನ