ಕಾರ್ಯಾಚರಣೆ ತಂಡದ ಮೇಲೆ ಧಾಳಿಗೆ ಮುಂದಾದ ಕಾಡಾನೆಗಳು ಸಿದ್ದಾಪುರ, ಜು.೧೫: ಕಾಡಾನೆಗಳ ಕಾರ್ಯಾಚರಣೆ ಸಂದರ್ಭ ಕಾರ್ಯಾಚರಣೆ ತಂಡದ ಮೇಲೆ ಕಾಡಾನೆಗಳು ದಾಳಿ ನಡೆಸಲು ಮುಂದಾಗಿ ಕೂದಲೆಳೆಯ ಅಂತರದಿAದ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು
ಕಾಲೇಜು ಮೇಲ್ಛಾವಣಿ ದುರಸ್ತಿ ಕಾರ್ಯ ಕೂಡಿಗೆ, ಜು. ೧೫: ಹೆಬ್ಬಾಲೆಯಲ್ಲಿರುವ ಹೆಬ್ಬಾಲೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಕಾಲೇಜು ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಶಿಥಿಲಗೊಂಡಿರುವ ಮೇಲ್ಛಾವಣಿಯ ದುರಸ್ತಿ ಕಾಮಗಾರಿ ಉದ್ಯಮಿ, ಕಾಂಗ್ರೆಸ್ ಮುಖಂಡ
ನಗರಸಭೆ ಗ್ರಂಥಾಲಯಕ್ಕೆ ಜಿಲ್ಲಾಧಿಕಾರಿ ಭೇಟಿ ಮಡಿಕೇರಿ, ಜು.೧೫: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಬುಧವಾರ ನಗರಸಭೆಗೆ ಭೇಟಿ ನೀಡಿ ಹಲವು ಮಾಹಿತಿ ಪಡೆದರು. ಪೌರ ಕಾರ್ಮಿಕರಿಗೆ ವಿತರಿಸಲು ಪೂರೈಕೆಯಾಗಿರುವ ಗಂಬೂಟ್, ಗ್ಲೌಸ್, ಸೇಪ್ಟಿ ಹೆಲ್ಮೇಟ್, ಮಾಸ್ಕ್,
ಚಂದನಕೆರೆ ಹಾಡಿ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ಪೊನ್ನಂಪೇಟೆ, ಜು. ೧೫: ಪೊನ್ನಂಪೇಟೆ ತಾಲೂಕಿನ ಕೆ. ಬಾಡಗ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಂದನಕರೆ ಹಾಡಿಗೆ ತೆರಳುವ ನೂತನ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಜಿಲ್ಲಾ ಗ್ಯಾರಂಟಿ
ಅಗ್ನಿ ಅವಘಡ ಜಾಗೃತಿ ಅಣಕು ಪ್ರದರ್ಶನ ಮಡಿಕೇರಿ, ಜು. ೧೫: ಕೊಡಗು ಜಿಲ್ಲಾ ಅಗ್ನಿಶಾಮಕ ಇಲಾಖೆ ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಅಗ್ನಿ ಅವಘಡ ತಪ್ಪಿಸುವಲ್ಲಿ