ಮಾಂದಲ್ಪಟ್ಟಿಗೆ ಪ್ರಿ ಪೇಯ್ಡ್ ವಾಹನ ಸಂಚಾರ ವ್ಯವಸ್ಥೆ ಮಡಿಕೇರಿ, ಫೆ. ೯; ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಮಾಂದಲ್‌ಪಟ್ಟಿಗೆ ಪ್ರವಾಸಿಗರನ್ನು ಕರೆದೊಯ್ಯುವ ವಾಹನಗಳಿಂದ ಹೆಚ್ಚಿನ ಬಾಡಿಗೆ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಗೆ
ಪ್ಲಾಸ್ಟಿಕ್ ಬಾಟಲಿಗಳ ಸಂಗ್ರಹಣ ತೊಟ್ಟಿ ಲೋಕಾರ್ಪಣೆ ಕಣಿವೆ , ಫೆ. ೯: ಕುಶಾಲನಗರ ರೋಟರಿ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ರೋಟರಿ ಸುವರ್ಣ ಸಂಭ್ರಮೋತ್ಸವಕ್ಕೆ ಚಾಲನೆ ನೀಡಲಾಯಿತು. ಕುಶಾಲನಗರ ಪಟ್ಟಣವನ್ನು ಕ್ಲೀನ್ ಸಿಟಿಯಾಗಿಸುವ ಮಹತ್ತರ ಉದ್ದೇಶದೊಂದಿಗೆ ಹಮ್ಮಿಕೊಂಡಿರುವ
ಕೂಡ್ಲೂರು ಕೈಗಾರಿಕಾ ಪ್ರದೇಶಕ್ಕೆ ಭೇಟಿ ಪರಿಶೀಲನೆ ಕಣಿವೆ, ಫೆ. ೯: ಕೂಡ್ಲೂರು ಕೈಗಾರಿಕಾ ಪ್ರದೇಶದ ಕಾವೇರಿ ನದಿ ದಂಡೆಯ ತ್ಯಾಜ್ಯ ಪ್ರದೇಶಕ್ಕೆ ಸ್ಥಳೀಯ ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ನೇತೃತ್ವದಲ್ಲಿ ಅಧಿಕಾರಿಗಳ
ಕುಶಾಲನಗರ ರೆಡ್ಕ್ರಾಸ್ನಿಂದ ರಕ್ತದಾನ ಶಿಬಿರ ಕುಶಾಲನಗರ, ಫೆ. ೯: ಕುಶಾಲನಗರ ತಾಲೂಕು ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕುಶಾಲನಗರ ವಾಸವಿ ಮಹಲ್ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಶಿಬಿರವನ್ನು ರೆಡ್‌ಕ್ರಾಸ್ ಸಂಸ್ಥೆ
ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ ಮಡಿಕೇರಿ, ಫೆ. ೯: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ೨೦೨೫-೨೬ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ