ಯುವ ಜನತೆಗೆ ಸಾಮಾಜಿಕ ಜವಾಬ್ದಾರಿ ಮೂಡಿಸುವ ಅಗತ್ಯ ಹೆಚ್ಚಿದೆ ಜಮೀರ್ ಕೊಡ್ಲಿಪೇಟೆ, ಮಾ. ೧೬: ಇಂದಿನ ಯುವ ಜನತೆಯಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಬದುಕಿನ ಸಾರ್ಥಕತೆಯ ಮೌಲ್ಯಗಳ ಕುರಿತು ಅರಿವು ಮೂಡಿಸುವ ಅಗತ್ಯ ಹೆಚ್ಚಿದೆ ಎಂದು ಕೊಡಗು ವಿಶ್ವ
ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ ಗೋಣಿಕೊಪ್ಪಲು, ಮಾ. ೧೬: ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ಆದರ್ಶದ ಬದುಕು ಕಟ್ಟಬೇಕು ಎಂದು ಸಮಾಜ ಸೇವಕಿ ಚಾಂದಿನಿ ಅರುಣ್ ಮಾಚಯ್ಯ ಕರೆಕೊಟ್ಟರು. ಕೊಡಗು ಜಿಲ್ಲಾ ಶರಣ ಸಾಹಿತ್ಯ
ಶಿರಂಗಾಲ ಉಮಾಮಹೇಶ್ವರ ತೆಪ್ಪೋತ್ಸವ ಮೆರವಣಿಗೆ ಕೂಡಿಗೆ, ಮಾ. ೧೬: ಶಿರಂಗಾಲ ಗ್ರಾಮ ದೇವತಾ ಸಮಿತಿಯ ವತಿಯಿಂದ ನಡೆದ ಶ್ರೀ ಉಮಾಮಹೇಶ್ವರ ರಥೋತ್ಸವದ ಅಂಗವಾಗಿ ತೆಪ್ಪೋತ್ಸವದ ಶ್ರದ್ಧಾಭಕ್ತಿಯಿಂದ ನೆರವೇರಿತು.ತೆಪ್ಪೋತ್ಸವದ ಅಂಗವಾಗಿ ಶ್ರೀ ಸ್ವಾಮಿಗೆ ವಿಶೇಷ
ಡಿಸಿಸಿ ಬ್ಯಾಂಕ್ ಎಟಿಎಂ ಉದ್ಘಾಟನೆ ಮಡಿಕೇರಿ, ಮಾ. ೧೬: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೧೯ನೇ ಎಟಿಎಂ ಘಟಕವನ್ನು ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಪಟ್ಟಣದಲ್ಲಿ ಸುಂಟಿಕೊಪ್ಪ ಸಹಕಾರ ಸಂಘದ ಕಟ್ಟಡದ ಆವರಣದಲ್ಲಿ
ದಿಸೀತಾಬಾಯಿ ರಾಮಚಂದ್ರ ಕಾಮತ್ ಸ್ಮರಣಾರ್ಥ ದತ್ತಿ ಕಾರ್ಯಕ್ರಮ ಸೋಮವಾರಪೇಟೆ, ಮಾ. ೧೬: ಶಿಕ್ಷಣವೇ ಮಹಿಳೆಯರನ್ನು ಆರ್ಥಿಕ ವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜದ ಪ್ರಗತಿಗೂ ಪ್ರಮುಖ ಪಾತ್ರವಹಿಸುತ್ತಾಳೆ ಎಂದು