ದೇವಾಲಯ ಆವರಣ ಸ್ವಚ್ಛತಾ ಕಾರ್ಯ ವೀರಾಜಪೇಟೆ, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ - ಬಿ.ಸಿ. ಟ್ರಸ್ಟ್, ವೀರಾಜಪೇಟೆಯ ಮಾಯಮುಡಿ ವಲಯ ಹಾಗೂ ಕಾರ್ಯಕ್ಷೇತ್ರದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ
ಧರ್ಮಸ್ಥಳ ಸಂಘದಿAದ ಸ್ವಚ್ಛತೆ ಮುಳ್ಳೂರು, ಜ. ೧೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ್ಧ ಯೋಜನೆ - ಬಿಸಿ ಟ್ರಸ್ಟ್ ಸೋಮವಾರಪೇಟೆ ನಂದಿಗುAದ ವಲಯದ ವತಿಯಿಂದ ಬೆಸೂರು-ಕೂಡ್ಲೂರು ಕಾರ್ಯಕ್ಷೇತ್ರದ ದೊಡ್ಡಭಂಡಾರ ಗ್ರಾಮದ ಶ್ರೀ
ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಾಪೋಕ್ಲು, ಜ. ೧೮: ಇಲ್ಲಿಗೆ ಸಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನಲ್ಲಿ ಗೋಣಿಕೊಪ್ಪಲಿನ ಓಜಸ್ವಿ ಫೌಂಡೇಶನ್ ವತಿಯಿಂದ “ಅಡಿಚಿಜಿಣ ಚಿ ಖesume ಖಿhಚಿಣ ಒಚಿಞes ಚಿಟಿ Imಠಿಚಿಛಿಣ”
ದೈವ ನಿಂದನೆ ವಿರುದ್ಧ ಕ್ರಮಕ್ಕೆ ಒತ್ತಾಯ ಮಡಿಕೇರಿ, ಜ. ೧೮: ದೈವ ನಿಂದನೆ, ಅವಮಾನ, ಅಪಹಾಸ್ಯ, ಕಾರ್ಯಕ್ರಮಗಳಲ್ಲಿ ದೈವ ನರ್ತನಗಳ ಬಳಕೆಯನ್ನು ತೀವ್ರವಾಗಿ ವಿರೋಧಿಸಲಾಗುವುದು ಮತ್ತು ಇದರ ವಿರುದ್ಧ ಸರಕಾರದ ಮಟ್ಟದಲ್ಲಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು
ಸಾರ್ವಜನಿಕ ಕುಂದುಕೊರತೆ ಸಭೆ ಸೋಮವಾರಪೇಟೆ, ಜ. ೧೮: ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ವತಿಯಿಂದ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಯಿತು. ವಿವಿಧ ಇಲಾಖೆಗಳ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಿದರು. ಜಾಗದ ದುರಸ್ತಿ,