ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು ಸುಂಟಿಕೊಪ್ಪ, ಮಾ.೧೪: ಹಾರಂಗಿ ಜಲಾಶಯದ ಹಿನ್ನೀರಿನ ಹೇರೂರು ಗ್ರಾಮದಲ್ಲಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ನೀರಿಗಿಳಿದು ಮೇಲೆ ಬರಲಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಶನಿವಾರದಂದು ಬೆಳಿಗ್ಗೆ ತಮಿಳುನಾಡು ರಾಜ್ಯದ ನಿವಾಸಿ
ನಂಗಡ ನೆಲ ನಂಗಡ ನಮ್ಮೆ ಕಾರ್ಯಕ್ರಮಕ್ಕೆ ಚಾಲನೆ ಮಡಿಕೇರಿ, ಮಾ. ೧೪: ಬೆಂಗಳೂರು ಕೊಡವ ಸಮಾಜದ ವತಿಯಿಂದ ಸಮಾಜಕ್ಕೆ ಅಲ್ಲಿನ ಯಲಹಂಕ ಹೊಸಳ್ಳಿ ಗ್ರಾಮದಲ್ಲಿ ಮಂಜೂರಾಗಿರುವ ಜಾಗದಲ್ಲಿ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ನಂಗಡ ನೆಲ -
ವಯರ್ನಿಂದ ಕುತ್ತಿಗೆ ಬಿಗಿದು ಪ್ರಿಯಕರನಿಂದಲೇ ಯುವತಿಯ ಹತ್ಯೆ ಕೋವರ್‌ಕೊಲ್ಲಿ ಇಂದ್ರೇಶ್ ಬೆAಗಳೂರು, ಮಾ. ೧೪: ಕೊಡಗು ಮೂಲದ ಯುವಕನೊಬ್ಬ ವಯರ್ ಅನ್ನು ಕುತ್ತಿಗೆಗೆ ಬಿಗಿದು ತನ್ನ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಆರೋಪಿಯನ್ನು
ತಾ ೧೬ ರಂದು ಜಿಲ್ಲೆಯಲ್ಲಿ ಸ್ವಚ್ಛತಾ ಅಭಿಯಾನ ಮಡಿಕೇರಿ, ಮಾ.೧೪: ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪುಣ್ಯಕ್ಷೇತ್ರ ದೇವಾಲಯಗಳು, ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲು ಉಪ ವಿಭಾಗಾಧಿಕಾರಿ ಹಾಗೂ
ಅಕ್ರಮ ಅನೈತಿಕ ಚಟುವಟಿಕೆಗಳ ಬಗ್ಗೆ ನಿಗಾವಹಿಸಿ ಕುಶಾಲನಗರ, ಮಾ. ೧೪: ಕುಶಾಲನಗರ ಮತ್ತು ಸುತ್ತಮುತ್ತಲ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ