ದೇವಟ್ಪರಂಬ್ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್ಸಿ ಮಡಿಕೇರಿ ಜ. ೧೩: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ದೇವಟ್‌ಪರಂಬ್ ಕೊಡವ ನರಮೇಧ ಸ್ಥಳಕ್ಕೆ ಭೇಟಿ ನೀಡಿ ೧೭೮೫ರ ದುರಂತ ಹತ್ಯಾಕಾಂಡದಲ್ಲಿ ಮೃತಪಟ್ಟ ಹಿರಿಯರಿಗೆ ಗೌರವ ನಮನ
ಮಕ್ಕಳಿಗೆ ಆರೋಗ್ಯ ತಪಾಸಣೆ ಮಡಿಕೇರಿ, ಜ. ೧೩: ಗಾಳಿಬೀಡು ಮತ್ತು ವಣಚಲು ಗ್ರಾಮ ವ್ಯಾಪ್ತಿಯ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಮಕ್ಕಳ ಕಣ್ಣಿನ ತಪಾಸಣೆ, ಅನೀಮಿಯ ಸೇರಿದಂತೆ ವಿವಿಧ ಆರೋಗ್ಯ
ಮಡಿಕೇರಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಪಾರಿವಾಳಗಳ ಅಪಾರ್ಟ್ಮೆಂಟ್ ಮಡಿಕೇರಿ: ಮಡಿಕೇರಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಪಾರಿವಾಳಗಳ ಅಪಾರ್ಟ್ಮೆಂಟ್ ಆಗಿ ರೂಪುಗೊಂಡಿದೆ. ಹೌದು ಇದು ಅಚ್ಚರಿ ಆದರೂ ಸತ್ಯ. ನಿಲ್ದಾಣದಲ್ಲಿ ಪಾರಿವಾಳಗಳು ಇದೀಗ ‘ಫುಲ್ ಬ್ಯುಸಿ’ ಆಗಿವೆ.
ಮಕ್ಕಳ ಗ್ರಾಮ ಸಭೆಯಲ್ಲಿ ಸಮಸ್ಯೆಗಳನ್ನು ತೆರೆದಿಟ್ಟ ವಿದ್ಯಾರ್ಥಿಗಳು ಸೋಮವಾರಪೇಟೆ, ಜ. ೧೩: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೇಳೂರು ಗ್ರಾಮ ಪಂಚಾಯಿತಿ, ಸಿಎಂಸಿಎ ಸಂಸ್ಥೆ ಬೆಂಗಳೂರು ಹಾಗೂ ನಾವು ಪ್ರತಿಷ್ಠಾನ ಕೊಡಗು ಸಂಯುಕ್ತ ಆಶ್ರಯದಲ್ಲಿ
ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆಯೊAದಿಗೆ ಕೊಡಗು ವಿವಿ ಒಡಂಬಡಿಕೆ ಕೂಡಿಗೆ, ಜ. ೧೩: ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ವೈಜ್ಞಾನಿಕ ಹಾಗೂ ಔದ್ಯಮಿಕ ಸಂಶೋಧನಾ ಪರಿಷತ್ ಅಡಿಯಲ್ಲಿರುವ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಸಂಸ್ಥೆ (ಸಿಎಫ್‌ಟಿಆರ್‌ಐ) ಜೊತೆಗೆ ಕೊಡಗು