ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಕಣಿವೆ, ಜ. ೧೭: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನುಕಸದ ಕೊಂಪೆಯಾಗಿದೆ ಸಿದ್ದಾಪುರ ಮಾರುಕಟ್ಟೆ*ಸಿದ್ದಾಪುರ, ಜ. ೧೭: ಅಭಿವೃದ್ಧಿಯ ಮಂತ್ರ ಮತ್ತು ಸ್ವಚ್ಛ ಭಾರತ್ ಅಭಿಯಾನ ಕೇವಲ ಜಾಹೀರಾತುಗಳಿಗೆ ಸೀಮಿತವಾಗಿದೆ ಎನ್ನುವುದಕ್ಕೆ ಸಿದ್ದಾಪುರ ಸಂತೆ ಸಾಕ್ಷಿಯಾಗಿದೆ. ಇಲ್ಲಿನ ಅಶುಚಿತ್ವ ಮತ್ತು ಅವ್ಯವಸ್ಥೆಗಳುವಿವಿಧ ಸಂಘ ಸAಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಭೆಸೋಮವಾರಪೇಟೆ, ಜ. ೧೭: ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಎಸ್.ಸಿ. ರಾಜಶೇಖರ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೌರವಾರ್ಥ ಪಟ್ಟಣದ ವಿವಿಧ ಸಂಘ-ಸAಸ್ಥೆಗಳ ವತಿಯಿಂದವಿವಿಧೆಡೆ ರಾಷ್ಟಿçÃಯ ಯುವ ದಿನಾಚರಣೆಸಿದ್ದಾಪುರ: ಯುವ ಜನತೆಯು ತಮ್ಮಲ್ಲಿ ಅಡಗಿರುವ ಶಕ್ತಿ, ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಧನಾತ್ಮಕ ಚಿಂತನೆಗಳ ಮೂಲಕ ಸಾಧನೆಗೆ ಬಳಸಬೇಕೆಂದು ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆಕೂಡಿಗೆ ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಕೂಡಿಗೆ: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ದಿನದ ಮಹತ್ವದ ಕುರಿತು ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀಣಾ ವಿಜಯ
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಕಣಿವೆ, ಜ. ೧೭: ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್ ಅಧ್ಯಕ್ಷತೆಯಲ್ಲಿ ಪಕ್ಷದ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು
ಕಸದ ಕೊಂಪೆಯಾಗಿದೆ ಸಿದ್ದಾಪುರ ಮಾರುಕಟ್ಟೆ*ಸಿದ್ದಾಪುರ, ಜ. ೧೭: ಅಭಿವೃದ್ಧಿಯ ಮಂತ್ರ ಮತ್ತು ಸ್ವಚ್ಛ ಭಾರತ್ ಅಭಿಯಾನ ಕೇವಲ ಜಾಹೀರಾತುಗಳಿಗೆ ಸೀಮಿತವಾಗಿದೆ ಎನ್ನುವುದಕ್ಕೆ ಸಿದ್ದಾಪುರ ಸಂತೆ ಸಾಕ್ಷಿಯಾಗಿದೆ. ಇಲ್ಲಿನ ಅಶುಚಿತ್ವ ಮತ್ತು ಅವ್ಯವಸ್ಥೆಗಳು
ವಿವಿಧ ಸಂಘ ಸAಸ್ಥೆಗಳ ವತಿಯಿಂದ ಶ್ರದ್ಧಾಂಜಲಿ ಸಭೆಸೋಮವಾರಪೇಟೆ, ಜ. ೧೭: ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಎಸ್.ಸಿ. ರಾಜಶೇಖರ್ ನಿಧನ ಹೊಂದಿದ ಹಿನ್ನೆಲೆಯಲ್ಲಿ ಗೌರವಾರ್ಥ ಪಟ್ಟಣದ ವಿವಿಧ ಸಂಘ-ಸAಸ್ಥೆಗಳ ವತಿಯಿಂದ
ವಿವಿಧೆಡೆ ರಾಷ್ಟಿçÃಯ ಯುವ ದಿನಾಚರಣೆಸಿದ್ದಾಪುರ: ಯುವ ಜನತೆಯು ತಮ್ಮಲ್ಲಿ ಅಡಗಿರುವ ಶಕ್ತಿ, ಸಾಮರ್ಥ್ಯ ಮತ್ತು ಪ್ರತಿಭೆಯನ್ನು ಧನಾತ್ಮಕ ಚಿಂತನೆಗಳ ಮೂಲಕ ಸಾಧನೆಗೆ ಬಳಸಬೇಕೆಂದು ಬಾಳೆಲೆ ಪ್ರತಿಭಾ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲೆ
ಕೂಡಿಗೆ ಅಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಕೂಡಿಗೆ: ಕೂಡಿಗೆಯ ಅಂಜೆಲಾ ವಿದ್ಯಾನಿಕೇತನ ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು. ದಿನದ ಮಹತ್ವದ ಕುರಿತು ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ವೀಣಾ ವಿಜಯ