ಬೋಂದ ಮುನ್ನೂರೊಕ್ಕಡ ಭದ್ರಕಾಳಿ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವವೀರಾಜಪೇಟೆ, ಡಿ. ೩೦: ವೀರಾಜಪೇಟೆ ತಾಲೂಕು ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೋಕ್ಲು, ಹೊಸಕೋಟೆ ಮತ್ತು ಬಿಳುಗುಂದ ಗ್ರಾಮಗಳ ಅಧಿ ದೇವತೆಯಾದ ಶ್ರೀ ಭದ್ರಕಾಳಿ ದೇವಿಯ ದೇಗುಲವುಭವಿಷ್ಯ ನಿಧಿ ನಿಮ್ಮ ಹತ್ತಿರ ಮಾಹಿತಿ ಕಾರ್ಯಕ್ರಮ ಮಡಿಕೇರಿ, ಡಿ. ೩೦: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ `ಭವಿಷ್ಯ ನಿಧಿ ನಿಮ್ಮ ಹತ್ತಿರ' ೨.೦ ಅಡಿಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯಿಂದಜ ೩ ರಿಂದ ಪೂಜಾ ಕಾರ್ಯಕ್ರಮಸಿದ್ದಾಪುರ, ಡಿ. ೩೦: ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದ ತಿರು ಮಹೋತ್ಸವ ಪೂಜಾ ಕೈಂಕರ್ಯಗಳು ಜ. ೩ ರಿಂದ ಜ. ೬ ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಈಡವಲತ್ಇಂದು ಅರಮನೆಪಾಲೆ ಸಮಾಜದ ಕ್ರೀಡಾಕೂಟಮಡಿಕೇರಿ, ಡಿ. ೩೦: ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡಾಕೂಟ ತಾ. ೩೧ರಂದು (ಇಂದು) ಮೂರ್ನಾಡಿನಲ್ಲಿ ನಡೆಯಲಿದೆ. ಬೆಳಿಗ್ಗೆ ೯.೩೦ಕ್ಕೆ ಮೂರ್ನಾಡು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿರುವನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ಒತ್ತಾಯ*ಗೋಣಿಕೊಪ್ಪ, ಡಿ. ೩೦: ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಅವರನ್ನು ಒತ್ತಾಯಿಸಲಾಯಿತು. ಪೊನ್ನಂಪೇಟೆ
ಬೋಂದ ಮುನ್ನೂರೊಕ್ಕಡ ಭದ್ರಕಾಳಿ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವವೀರಾಜಪೇಟೆ, ಡಿ. ೩೦: ವೀರಾಜಪೇಟೆ ತಾಲೂಕು ಬಿಳುಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಲ್ವತ್ತೋಕ್ಲು, ಹೊಸಕೋಟೆ ಮತ್ತು ಬಿಳುಗುಂದ ಗ್ರಾಮಗಳ ಅಧಿ ದೇವತೆಯಾದ ಶ್ರೀ ಭದ್ರಕಾಳಿ ದೇವಿಯ ದೇಗುಲವು
ಭವಿಷ್ಯ ನಿಧಿ ನಿಮ್ಮ ಹತ್ತಿರ ಮಾಹಿತಿ ಕಾರ್ಯಕ್ರಮ ಮಡಿಕೇರಿ, ಡಿ. ೩೦: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ವತಿಯಿಂದ `ಭವಿಷ್ಯ ನಿಧಿ ನಿಮ್ಮ ಹತ್ತಿರ' ೨.೦ ಅಡಿಯಲ್ಲಿ ಮಾಹಿತಿ ಕಾರ್ಯಕ್ರಮವನ್ನು ಸಂಘಟನೆಯ ಮೈಸೂರು ಪ್ರಾದೇಶಿಕ ಕಚೇರಿಯಿಂದ
ಜ ೩ ರಿಂದ ಪೂಜಾ ಕಾರ್ಯಕ್ರಮಸಿದ್ದಾಪುರ, ಡಿ. ೩೦: ಸಿದ್ದಾಪುರದ ಶ್ರೀ ದುರ್ಗಾಭಗವತಿ ದೇವಾಲಯದ ತಿರು ಮಹೋತ್ಸವ ಪೂಜಾ ಕೈಂಕರ್ಯಗಳು ಜ. ೩ ರಿಂದ ಜ. ೬ ರವರೆಗೆ ನಡೆಯಲಿದೆ. ಬ್ರಹ್ಮಶ್ರೀ ಈಡವಲತ್
ಇಂದು ಅರಮನೆಪಾಲೆ ಸಮಾಜದ ಕ್ರೀಡಾಕೂಟಮಡಿಕೇರಿ, ಡಿ. ೩೦: ಕೊಡಗು ಮೂಲ ನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡಾಕೂಟ ತಾ. ೩೧ರಂದು (ಇಂದು) ಮೂರ್ನಾಡಿನಲ್ಲಿ ನಡೆಯಲಿದೆ. ಬೆಳಿಗ್ಗೆ ೯.೩೦ಕ್ಕೆ ಮೂರ್ನಾಡು ವಿದ್ಯಾಸಂಸ್ಥೆ ಸಭಾಂಗಣದಲ್ಲಿ ನಡೆಯಲಿರುವ
ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ಒತ್ತಾಯ*ಗೋಣಿಕೊಪ್ಪ, ಡಿ. ೩೦: ನಿವೃತ್ತ ಸೈನಿಕರ ಜಾಗ ಮಂಜೂರಾತಿಗೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಅವರನ್ನು ಒತ್ತಾಯಿಸಲಾಯಿತು. ಪೊನ್ನಂಪೇಟೆ